ತ್ರಿಶಾ ಕ್ಲಾಸಸ್ : ಸಿಎಸ್ಇಇಟಿ ಮಾಹಿತಿ ಕಾರ್ಯಾಗಾರ

ಕಟಪಾಡಿ : ತ್ರಿಶಾ ಕ್ಲಾಸಸ್ ವತಿಯಿಂದ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ನ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಸಿಎಸ್ಇಇಟಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ ಜೂನ್ 25 ರಂದು ನಡೆಸಲಾಯಿತು. ಮುಖ್ಯ ಅತಿಥಿಯಾಗಿದ್ದ ತ್ರಿಶಾ ಕ್ಲಾಸಸ್ ಅನುಭವಿ ಭೋದಕರಾದ ಪ್ರೊಫೆಸರ್ ರಾಜ್ ಗಣೇಶ್ ಕಾಮತ್ ಅವರು ವಿದ್ಯಾರ್ಥಿಗಳಿಗೆ ಸಿಎಸ್ ಕೋರ್ಸ್ ಹಾಗೂ ಪರೀಕ್ಷಾ ಪೂರ್ವ ತಯಾರಿಯ ಬಗ್ಗೆ ಮಾಹಿತಿಯನ್ನು ನೀಡಿದರು. ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ವಿಘ್ನೇಶ್ ಶೆಣೈ ಬಿ , […]