ಕಟಪಾಡಿ:ತ್ರಿಶಾ ವಿದ್ಯಾ ಪಿಯು ಕಾಲೇಜಿನಲ್ಲಿ ಗುರುಪೂರ್ಣಿಮೆ ಮತ್ತು ಕಾರ್ಗಿಲ್ ವಿಜಯ್ ದಿನ ಆಚರಣೆ

ಕಟಪಾಡಿ: ದೇಶ ಸೇವೆ ಮಾಡುವುದು ಪುಣ್ಯದ ಕರ್ತವ್ಯ. ಹಗಲಿರುಳೆನ್ನದೇ ದೇಶದ ಗಡಿಯಲ್ಲಿ ಕಾಯುತ್ತಿರುವ ಸೈನಿಕರ ಪರಿಶ್ರಮದಿಂದ ನಾವೆಲ್ಲರೂ ಇಲ್ಲಿ ನೆಮ್ಮದಿಯಾಗಿದ್ದೇವೆ. ಅಂದು ಕೆಚ್ಚೆದೆಯಿಂದ ಹೋರಾಡಿದ ಸೈನಿಕರ ಫಲವಾಗಿ ಕಾರ್ಗಿಲ್ ನಲ್ಲಿ ವಿಜಯ ಸಿಕ್ಕಿದೆ. ನಾವಿಂದು ದೇಶದೊಳಗೆ ಈ ದೇಶಕ್ಕೆ ಪೂರಕವಾಗಿ ನಡೆದುಕೊಳ್ಳುವ ಅಗತ್ಯವಿದೆ ಎಂದು ಹವಾಲ್ದಾರ್ ಶುಭಕರ್ ಕಾಂಚನ್ ಹೇಳಿದರು. ಅವರು ಇತ್ತೀಚಿಗೆ ಕಟಪಾಡಿಯ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಗುರುಪೂರ್ಣಿಮೆ ಮತ್ತು ಕಾರ್ಗಿಲ್ ವಿಜಯ್ ದಿವಸದಲ್ಲಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತ್ರಿಶಾ […]