ಗೆದ್ದಲು ತಿನ್ನುತ್ತಿರುವ 2000 ಮನೆ ನಿವೇಶನದ ಅರ್ಜಿಗಳನ್ನು ಮತ್ತೆ ಓಪನ್ ಮಾಡ್ತಿನಿ: ಸೊರಕೆ

ಉಡುಪಿ: ನಾನು ಶಾಸಕನಾಗಿದ್ದ ಕಾಲದಲ್ಲಿ 94 ಸಿ ಕಾನೂನು ಮತ್ತು ಅಕ್ರಮ‌ ಸಕ್ರಮ ಯೋಜನೆಯಡಿ 2 ಸಾವಿರ ಅರ್ಜಿಯನ್ನು ಈ ಭಾಗದಲ್ಲಿ ಶಿಫಾರಸು ಮಾಡಿದ್ದೇನೆ..‌ನಾನು‌ ಶಿಫಾರಸು ಮಾಡಿದ ಅರ್ಜಿಯನ್ನು ಸಂಪೂರ್ಣ ವಾಗಿ ತಿರಸ್ಕರಿಸಲಾಗಿದೆ ಅಂತಾ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಪೆರ್ಡೂರು ಪೇಟೆಯಲ್ಲಿ‌ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ನಾನು ಶಿಫಾರಸು ಮಾಡಿದ ಎಲ್ಲಾ ಅರ್ಜಿಗಳು ಗೆದ್ದಲು ಹಿಡಿದಿದ್ದು ಅರ್ಜಿಯ ಕಟ್ಟನ್ನು ಮತ್ತೆ ಓಪನ್ ಮಾಡಿ ಅದಕ್ಕೆ ಮರು‌ಜೀವ ಕೊಟ್ಟು ಬಡವರಿಗೆ ಮನೆ ಮಂಜೂರಾತಿ ಮಾಡುವ […]

ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು ಮಂಗಳವಾರ ತಮ್ಮ ಸಾವಿರಾರು ಕಾರ್ಯಕರ್ತರು, ಬೆಂಬಲಿಗರು ಮತ್ತು ಅಭಿ‌ಮಾನಿಗಳೊಂದಿಗೆ  ಮೆರವಣಿಗೆಯ ಮೂಲಕ ಬಂದು ನಾಮಪತ್ರ ಸಲ್ಲಿಸಿದರು. ಕಾಪು ಶ್ರೀ ಲಕ್ಷ್ಮೀ ಜನಾರ್ದ‌ನ ದೇವಸ್ಥಾನದಲ್ಲಿ ಪ್ರಾರ್ಥನೆಗೈದು ಪಾದಯಾತ್ರೆಯ ಮೂಲಕವಾಗಿ ತಾಲೂಕು ಮಿನಿವಿಧಾನ ಸೌಧಕ್ಕೆ ಬಂದು ಚುನಾವಣಾಧಿಕಾರಿ ಪಿ.ಕೆ. ಬಿನೋಯ್ ನಂಬಿಯಾರ್ ಮತ್ತು ಕಾಪು ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರ ಮೂಲಕವಾಗಿ ನಾಮಪತ್ರ ಸಲ್ಲಿಸಿದರು. ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಫೂರ್, ಕಾಪು ದಿವಾಕರ […]