ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿ: ಅಧ್ಯಕ್ಷರಾಗಿ ಕಾವ್ರಾಡಿ ಪ್ರದೀಪ್‍ಕುಮಾರ ಶೆಟ್ಟಿ.

ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ನಿಯುಕ್ತರಾಗಿರುವ ಕಾವ್ರಾಡಿ ಪ್ರದೀಪ್ ಕುಮಾರ ಶೆಟ್ಟಿ ಅವರು ಬುಧವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜನಾರ್ಧನ್ ತೋನ್ಸೆ ಅವರಿಂದ ಅಧಿಕಾರ ಸ್ವೀಕರಿಸಿದ್ದಾರೆ. ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ ಅವರ ಶಿಫಾರಾಸಿನನ್ವಯ ಈ ನೇಮಕಾತಿ ನಡೆದಿದೆ. ಹಿಂದೆ ತಾಲ್ಲೂಕು ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಪ್ರದೀಪ್‍ಶೆಟ್ಟಿ ರಾಜಕೀಯ ಕ್ಷೇತ್ರವಲ್ಲದೆ, ಸಹಕಾರಿ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿಯೂ ಸಕ್ರೀಯರಾಗಿದ್ದಾರೆ. ಅಧಿಕಾರ […]