ಕೆ.ಸಿ.ಇ.ಟಿ ಫಲಿತಾಂಶ: ಜ್ಞಾನಸುಧಾದ 24 ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ನಲ್ಲಿ ಸಾವಿರದೊಳಗಿನ ರ್ಯಾಂಕ್
![](https://udupixpress.com/wp-content/uploads/2023/06/IMG-20230615-WA0016.jpg)
ಉಡುಪಿ: ಇಂಜಿನಿಯರಿಂಗ್ ಹಾಗೂ ಇತರ ವೃತ್ತಿಪರ ಕೋರ್ಸುಗಳಿಗೆ ನಡೆದ ಕೆ.ಸಿ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಜ್ಞಾನಸುಧಾದದ 24 ವಿದ್ಯಾರ್ಥಿಗಳು ಇಂಜಿನಿಯರಿಂಗ್ ವಿಭಾಗದಲ್ಲಿ ರ್ಯಾಂಕ್ ಗಳಿಸಿದ್ದು, ಪ್ರಣವ್ ಗುಜ್ಜರ್ ಬಿಎಸ್ಸಿ ಎಗ್ರಿಯಲ್ಲಿ 6ನೇ ರ್ಯಾಂಕ್, ಇಂಜಿನಿಯರಿಂಗ್ನಲ್ಲಿ 68ನೇ ರ್ಯಾಂಕ್, ಬಿ.ಎನ್.ವೈ.ಎಸ್ನಲ್ಲಿ 100ನೇ ರ್ಯಾಂಕ್, ವೆಟರ್ನರಿಯಲ್ಲಿ 134ನೇ ರ್ಯಾಂಕ್, ಬಿ.ಫಾರ್ಮದಲ್ಲಿ 202ನೇ ರ್ಯಾಂಕ್ ಗಳಿಸಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ ಧನ್ವಿತ್ ನಾಯಕ್ 87ನೇ ರ್ಯಾಂಕ್, ಶ್ರೇಯಸ್ ಆರ್ ಗೌಡ 325ನೇ ರ್ಯಾಂಕ್, ಪ್ರಭಂಜನ್ ಎಸ್ ಬಾಬು 341ನೇ ರ್ಯಾಂಕ್, ಸಮೃದ್ಧ್ ನೆಲ್ಲಿ 349ನೇ […]