ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿ- ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 6  ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಸಮಯಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ದೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ “ಹೊಯ್ಸಳ”ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ” ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.ಪ್ರಕರಣವು ಆಗಸ್ಟ್ 2019 ರಿಂದ ಜುಲೈ 2020 ರೊಳಗೆ ನಡೆದಿರಬೇಕು. ದಿನಾಂಕ: 01-08-2002  ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ […]