ಕೆಳಾರ್ಕಳಬೆಟ್ಟು: 25 ಭೂ ಮಾಲೀಕರಿಗೆ ಶಾಸಕರಿಂದ ಉಡುಪಿ ಕೇದಾರ ಕಜೆ ಅಕ್ಕಿ ವಿತರಣೆ

ಉಡುಪಿ: ಹಡಿಲು ಭೂಮಿ ಕೃಷಿಗೆ ಸಹಕರಿಸಿದ ಕೆಳಾರ್ಕಳಬೆಟ್ಟು ವ್ಯಾಪ್ತಿಯ 25 ಭೂ ಮಾಲೀಕರಿಗೆ ಗುರುವಾರ ಉಡುಪಿ ಕೇದಾರ ಕಜೆ ಅಕ್ಕಿ ವಿತರಣೆ ಮಾಡಲಾಯಿತು. ಕೇದಾರೋತ್ಥಾನ ಟ್ರಸ್ಟ್ ನ ಅಧ್ಯಕ್ಷರೂ ಆಗಿರುವ ಶಾಸಕ ಕೆ. ರಘುಪತಿ ಭಟ್ ಅವರು ಭೂ ಮಾಲೀಕರಿಗೆ ಅಕ್ಕಿ ವಿತರಿಸಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ರಾಘವೇಂದ್ರ ಕಿಣಿ ಮತ್ತು ತೆಂಕನಿಡಿಯೂರು ಗ್ರಾಮ ಪಂಚಾಯತ್ ಸದಸ್ಯರು, […]