ಶಿರೂರು ಶ್ರೀಗಳ‌ ಅವಹೇಳನದ ವಿರುದ್ಥ ನಿರಂತರ ಹೋರಾಡುವೆ: ಕೇಮಾರು

ಉಡುಪಿ: ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಸ್ವಾಮೀಜಿಗೆ ಆಗಿರುವ ಅನ್ಯಾಯದ ಬಗ್ಗೆ ಆಕ್ರೋಶವಿದೆ. ಆದರೆ ಪೂರ್ವಾಗ್ರಹ ಪೀಡಿತಕ್ಕೊಳಗಾಗಿ ಹೋರಾಟ ನಡೆಸುತ್ತಿಲ್ಲ. ಶ್ರೀಗಳ ವಿರುದ್ಧ ನಿಂತರು ನಾನು ಹೋರಾಟ ಬಿಡುವುದಿಲ್ಲ. ನನ್ನ ಉಸಿರಿರುವ ವರೆಗೆ ಶ್ರೀಗಳಿಗೆ ಅವಹೇಳನ ಮಾಡುವವರ ವಿರುದ್ಧ ಹೋರಾಡುತ್ತೇನೆ ಎಂದು ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಹೇಳಿದರು. ಶಿರೂರು ಲಕ್ಷ್ಮೀವರತೀರ್ಥ ಶ್ರೀಪಾದರು ವೃಂದಾವನಸ್ಥರಾಗಿ ಒಂದು ವರ್ಷ ಕಳೆದ ಹಿನ್ನಲೆಯಲ್ಲಿ ಶಿರೂರು ಶ್ರೀಗಳ ಅಭಿಮಾನಿಗಳು ಉಪ್ಪೂರಿನ ಸ್ಪಂದನ ವಿಶೇಷ ಮಕ್ಕಳ ಆಶ್ರಮದಲ್ಲಿ ಶುಕ್ರವಾರ […]