ಕೇರಳಂನಿಂದಲೇ ಮುಂಗಾರು ಮಳೆ ಆರಂಭಕ್ಕೆ ಕಾರಣವೇನು?

ದೇಶದ ಹಲವು ಭಾಗಗಳಲ್ಲಿ ಬಿಸಿಗಾಳಿ ಮತ್ತು ಉಷ್ಣಾಂಶ ಏರಿಕೆಯಿಂದ ಜನರು ತತ್ತರಿಸುತ್ತಿರುವ ನಡುವೆಯೇ ಈ ಬಾರಿಯ ನೈಋತ್ಯ ಮುಂಗಾರು ಸ್ವಲ್ಪ ವಿಳಂಬವಾಗಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಆರಂಭದಲ್ಲಿ ಮೇ 26ರಂದೇ ಕೇರಳಕ್ಕೆ ಮುಂಗಾರು ಆಗಮಿಸಬಹುದು ಎಂದು ಅಂದಾಜಿಸಲಾಗಿದ್ದರೂ, ಬದಲಾಗಿರುವ ಹವಾಮಾನ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ಮುಂಗಾರು ಪ್ರವೇಶ ಮುಂದೂಡಿಕೆಯಾಗಿದೆ. ಮುಂಗಾರು ಆರಂಭವನ್ನು ಹೇಗೆ ಘೋಷಿಸಲಾಗುತ್ತದೆ?ಕೇರಳದಲ್ಲಿರುವ 14 ಹವಾಮಾನ ಕೇಂದ್ರಗಳ ಪೈಕಿ ಕನಿಷ್ಠ 60 ಶೇಕಡಾ ಕೇಂದ್ರಗಳಲ್ಲಿ 2.5 ಮಿ.ಮೀ. ಅಥವಾ […]

ನಾಳೆಯ ತಿಂಡಿಗೆ ಏನು ಮಾಡುವುದು ಎಂಬ ಚಿಂತೆಯೇ? ಇಲ್ಲಿದೆ ಬ್ರೇಕ್ ಫಾಸ್ಟ್ ರೆಸಿಪಿ ಲಿಸ್ಟ್

ಪ್ರತಿದಿನ ಸಂಜೆಯಾಗ್ತಿದ್ದ ಹಾಗೆ ಮನೆಯ ಗೃಹಿಣಿಯರಿಗೆ ಮುಖ್ಯವಾಗಿ ಕಾಡುವ ಚಿಂತೆ ಏನಂದ್ರೆ ನಾಳೆ ಬೆಳಗ್ಗಿನ ತಿಂಡಿಗೇನು ಮಾಡೋದು? ಮನೆಯ ಎಲ್ಲರ ತಲೆತಿಂದರೂ ಈ ಪ್ರಶ್ನೆಗೆ ಸಮಾಧಾನವಾದ ಉತ್ತರ ಸಿಗದೇ ಕೊನೆಗೆ ಮನೆಯೊಡತಿ ಅವಳಿಗೆ ತೋಚಿದಾ, ಸುಲಭವೆನಿಸಿದ ತಿಂಡಿಯನ್ನೇ ಮಾಡೋದು ಅನ್ನೋ ಸೀಕ್ರೆಟ್ ಮನೆಮಂದಿಗೆಲ್ಲಾ ಗೊತ್ತು. ಅದರಲ್ಲೂ ಗಂಡ, ಮಕ್ಕಳು, ಮನೆಯ ಹಿರಿಯರು ಎಲ್ಲರಿಗೂ ಒಪ್ಪೋ ತಿಂಡಿ ಮಾಡೋದು ಸವಾಲೇ ಸರಿ. ಇನ್ನು ಬ್ಯಾಚುಲರ್ಸ್ ಅಥವಾ ಕೆಲಸಕ್ಕೆ ಹೋಗೋ ಮಹಿಳೆಯರಿಗಂತೂ ಆದಷ್ಟು ಬೇಗ ರೆಡಿಯಾಗುವಂತಹಾ ತಿಂಡಿ ಲಿಸ್ಟ್ ಸಿಕ್ಕಿದ್ರೆ […]

ದಶಕಗಳ ಬಳಿಕ ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ಲೈಮ್ ಡಿಸೀಸ್: ಬ್ಯಾಕ್ಟೀರಿಯಾದಿಂದ ಹರಡುವ ರೋಗದ ಲಕ್ಷಣಗಳ ಬಗ್ಗೆ ತಿಳಿದುಕೊಳ್ಳಿ

ತಿರುವನಂತಪುರ: ಬರೋಬ್ಬರಿ ಹತ್ತು ವರ್ಷದ ಬಳಿಕ ಕೇರಳ ರಾಜ್ಯದ ಎರ್ನಾಕುಳಂನಲ್ಲಿ ಲೈಮ್ ಡಿಸೀಸ್ (Lyme Disease) ಪತ್ತೆಯಾಗಿದೆ. ಅತ್ಯಂತ ಅಪರೂಪದ ಈ ಕಾಯಿಲೆ ಬೊರೆಲಿಯಾ ಬರ್ಗ್‌ಡೋರ್‍ಫೆರಿ ಎಂಬ ಬ್ಯಾಕ್ಟೀರಿಯಾ ಮೂಲಕ ಹರಡುತ್ತಿದ್ದು, ಇಲ್ಲಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ 56 ವರ್ಷದ ವ್ಯಕ್ತಿಯೊಬ್ಬರಲ್ಲಿ ಈ ರೋಗವನ್ನು ವೈದ್ಯರು ದೃಢಪಡಿಸಿದ್ದಾರೆ. ತೀವ್ರ ರೀತಿಯ ಜ್ವರ, ಮೊಣಕಾಲಿನ ಊತದಿಂದ ಡಿಸೆಂಬರ್ ತಿಂಗಳಿನಲ್ಲಿ ಈ ರೋಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕದ ದಿನಗಳಲ್ಲಿ ಅವರಿಗೆ ಅಪಸ್ಮಾರದ ಲಕ್ಷಣ ಕಾಣಿಸಿಕೊಂಡಿತ್ತು. ಬಹಳಷ್ಟು ಚಿಕಿತ್ಸೆ ಬಳಿಕವೂ ಗುಣಮುಖವಾಗದ […]

ಆನೆಯಿಂದ ಕೊಲ್ಲಲ್ಪಟ್ಟ ಕೇರಳದ ವ್ಯಕ್ತಿಗೆ ರಾಜ್ಯದಿಂದ 15 ಲಕ್ಷ ರೂ ಪರಿಹಾರ: ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಸೆರೆಹಿಡಿಯಲಾದ ಆನೆಯಿಂದ ಕೊಲ್ಲಲ್ಪಟ್ಟ ಕೇರಳದ ವ್ಯಕ್ತಿಯ ಕುಟುಂಬಕ್ಕೆ ಕರ್ನಾಟಕ ಸರ್ಕಾರವು ಪರಿಹಾರ ಹಣದ ರೂಪವಾಗಿ 15 ಲಕ್ಷ ರೂಗಳನ್ನು ಕಾನೂನುಬಾಹಿರವಾಗಿ ಮಂಜೂರು ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡು ಸಂಸದರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ತೆರಿಗೆದಾರರ ಹಣವನ್ನು ಕಾಂಗ್ರೆಸ್‌ ದುರುಪಯೋಗಪಡಿಸಿಕೊಳ್ಳುತ್ತಿದೆ. ಅಲ್ಲದೇ ಕರ್ನಾಟಕದಲ್ಲಿ ಸೆರೆಹಿಡಿಯಲಾದ ಆನೆಯ ತುಳಿತಕ್ಕೊಳಗಾಗಿ ಕೇರಳದ ಅಜೀಶ್‌ ಮೃತಪಟ್ಟಿದ್ದಾರೆ ಎಂದು ಸುಳ್ಳು ಹಬ್ಬಿಸಲಾಗಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಕ್ಸ್‌ನಲ್ಲಿ ಕಿಡಿಕಾರಿದ್ದಾರೆ. ‘ಬರಗಾಲದಿಂದ ರಾಜ್ಯದಾದ್ಯಂತ […]

ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ದ ಎಸ್‌ಎಫ್‌ಐ ಪ್ರತಿಭಟನೆ: Z+ ಭದ್ರತೆ ಒದಗಿಸಲು ಕೇಂದ್ರ ನಿರ್ಧಾರ

ತಿರುವನಂತಪುರ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಅವರ ನಿವಾಸಕ್ಕೆ ಸಿಆರ್‌ಪಿಎಫ್ ಪಡೆಗಳ Z+ ಭದ್ರತೆ ಒದಗಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ ಎಂದು ಕೇರಳ ರಾಜಭವನ ಶನಿವಾರ ಪ್ರಕಟಿಸಿದೆ. ಶನಿವಾರ ಮುಂಜಾನೆ ಕೊಲ್ಲಂ ಜಿಲ್ಲೆಯ ನಿಲಮೇಲ್‌ನಲ್ಲಿ ತಮ್ಮ ವಿರುದ್ಧ ಪ್ರತಿಭಟನೆ ನಡೆಸಿದ ಎಸ್‌ಎಫ್‌ಐ ಕಾರ್ಯಕರ್ತರನ್ನು ಬಂಧಿಸುವಂತೆ ಒತ್ತಾಯಿಸಿ ಗವರ್ನರ್ ಖಾನ್ ಅವರು ತಮ್ಮ ವಾಹನದಿಂದ ಇಳಿದು ಬೀದಿ ಬದಿಯ ಅಂಗಡಿಯ ಮುಂದೆ ಕುರ್ಚಿ ಹಾಕಿ ಕುಳಿತು ಧರಣಿ ನಡೆಸಿದ್ದಾರೆ. ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕ […]