ಕೇರಳ ವಯನಾಡಿನಲ್ಲಿ ಭಾರೀ ಭೂಕುಸಿತ: 19ಕ್ಕೂ ಹೆಚ್ಚು ಸಾವು, 50 ಮಂದಿಗೆ ಗಾಯ, ರಕ್ಷಣಾ ಕಾರ್ಯ ಮುಂದುವರಿಕೆ.
ಕೇರಳ: ಕೇರಳದ ವಯನಾಡ್ ಭಾರೀ ಭೂಕುಸಿತಗಳು ಸಂಭವಿಸಿದ ಪರಿಣಾಮ 19 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಹಾಗೂ 50 ಮಂದಿಗೆ ಗಾಯಗಳಾಗಿವೆ. ಇನ್ನೂ ಹಲವಾರು ಮಂದಿ ಜನರು ಸಿಲುಕಿರುವ ಶಂಕೆಯಿದೆ. ಇನ್ನುಳಿದವರ ಪತ್ತೆಗಾಗಿ ರಕ್ಷಣಾ ಕಾರ್ಯ ಮುಂದುವರಿಯುತ್ತಿದ್ದು, ಇದೀಗ ಏರ್’ಫೋರ್ಸ್ ಕೂಡ ಸಹಾಯ ಮಾಡಲಿದೆ. ಮೆಪ್ಪಾಡಿ ಸಮೀಪದ ಗುಡ್ಡಗಾಡು ಪ್ರದೇಶಗಳಲ್ಲಿ ಎನ್ಡಿಆರ್ಎಫ್ ಸೇರಿದಂತೆ ಹಲವು ಏಜೆನ್ಸಿಗಳು ರಕ್ಷಣಾ ಕಾರ್ಯಾಚರಣೆಗೆ ಸೇರಿಕೊಂಡಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಎಲ್ಡಿಎಫ್ […]