ಕೇರಳಕ್ಕೆ ಮುಂಗಾರು ಆಗಮನ; ಮೇ.31 ಅಥವಾ ಜೂ.1ರಂದು ಕರ್ನಾಟಕಕ್ಕೆ ಆಗಮಿಸುವ ಸಾಧ್ಯತೆ.

ಬೆಂಗಳೂರು: ಕೇರಳಕ್ಕೆ ಇಂದು ​ಮುಂಗಾರು ಮಳೆ ಪ್ರವೇಶಿಸಲಿದೆ. ಮೇ 31 ಅಥವಾ ಜೂ 1ರಂದು ಕರ್ನಾಟಕಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮೂನ್ಸೂಚನೆ ಕೊಟ್ಟಿದೆ. ಅಂಡಮಾನ್​ ಮತ್ತು ನಿಕೋಬಾರ್​ ದ್ವೀಪದಿಂದ ಮೇ 19ರಿಂದ ಮಾನ್ಸೂನ್​ ಆರಂಭವಾಗಿತ್ತು. ಪೂರಕ ವಾತಾವರಣ ಇರುವುದು, ಮಾರುತಗಳು ಪ್ರಬಲವಾಗಿರುವ ಹಿನ್ನೆಲೆಯಲ್ಲಿ ಹಂತ ಹಂತವಾಗಿ ವ್ಯಾಪಿಸಿರುವ ಮಾನ್ಸೂನ್​ ಕೇರಳದ ಸಮೀಪದಲ್ಲಿದೆ. ಇಂದು ಕೇರಳದ ಕರಾವಳಿಗೆ ಆಗಮಿಸಲಿದೆ ಎಂದು ಐಎಂಡಿ ಮಾಹಿತಿ ನೀಡಿದೆ. ಜೂನ್​ನಿಂದ ಸೆಪ್ಟೆಂಬರ್​ವರೆಗೆ ವಾಡಿಕೆಗಿಂತ ಹೆಚ್ಚು ಮಳೆ ಬೀಳುವ […]