ಕೇರಳದ ‘ಕಲಾಮೇಳ್ತ್’ ಕಲಾ ಪ್ರಕಾರದಲ್ಲಿ ಮೂಡಿಬಂದ ‘ಭದ್ರಕಾಳಿ’

ಮಣಿಪಾಲ: ಕೇರಳದ ಕಲಾಪ್ರಕಾರವಾದ ‘ಕಲಾಮೇಳ್ತ್’ ಇದರ ಪ್ರಾತ್ಯಕ್ಷಿಕೆ ಹಾಗೂ ಉಪನ್ಯಾಸವನ್ನು ತ್ರಿಶೂರಿನ ಹಿರಿಯ ಕಲಾವಿದ ವೇಣುಗೋಪಾಲ್ ಇವರು ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನಲ್ಲಿ ಶನಿವಾರ ಸಂಜೆ ನಡೆಸಿಕೊಟ್ಟರು. ಬಿಳಿ, ಹಸಿರು, ಕಪ್ಪು, ಹಳದಿ, ಕಡು ಕಂದು- ಈ ಐದು ನೈಸರ್ಗಿಕ ಬಣ್ಣಗಳನ್ನು ಬಳಸಿ, ‘ಭದ್ರಕಾಳಿ’ಯ ಚಿತ್ರವನ್ನು ಮೂಡಿಸುವುದರ ಮೂಲಕ ತಮ್ಮ ಪ್ರಾತ್ಯಕ್ಷಿಕೆಯನ್ನು ಪ್ರಸ್ತುತ ಪಡಿಸಿದರು. ಕೇರಳದ ದೇವಸ್ಥಾನಗಳಲ್ಲಿ ಪ್ರಚಲಿತವಾಗಿರುವ ಈ ಕಲೆಯ ಸಂದರ್ಭ ಹಾಗೂ ಒಟ್ಟು ಸ್ವರೂಪವನ್ನು ವಿವರಿಸಿದರು. ನಂತರ […]
ರಾಜ್ಯದ ಹೆಸರನ್ನು ‘ಕೇರಳಂ’ಗೆ ಬದಲಾಯಿಸುವ ನಿರ್ಣಯಕ್ಕೆ ಅಂಗೀಕಾರ ಹಾಕಿದ ಕೇರಳ ವಿಧಾನಸಭೆ; ಕೇಂದ್ರದ ಅಂಗೀಕಾರಕ್ಕೆ ಮನವಿ

ತಿರುವನಂತಪುರಂ: ರಾಜ್ಯದ ಹೆಸರನ್ನು ‘ಕೇರಳ’ ದಿಂದ ‘ಕೇರಳಂ’ ಎಂದು ಅಧಿಕೃತವಾಗಿ ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಕೇರಳ ರಾಜ್ಯ ವಿಧಾನಸಭೆ ಬುಧವಾರ ಸರ್ವಾನುಮತದಿಂದ ಅಂಗೀಕರಿಸಿತು. ‘ಕೇರಳ ವನ್ನು ಕೇರಳಂ ಎಂದು ಬದಲಾಯಿಸಲು ಕೇರಳ ವಿಧಾನಸಭೆಯು ಸಂವಿಧಾನದಕ್ಕೆ ತಿದ್ದುಪಡಿಯನ್ನು ಮಾಡಲು ಕೋರಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳ ವಿಧಾನಸಭೆಯಲ್ಲಿ ಕಾರ್ಯವಿಧಾನ ಮತ್ತು ವ್ಯವಹಾರದ ನಡವಳಿಕೆಯ ನಿಯಮಗಳ ನಿಯಮ 118 ರ ಅಡಿಯಲ್ಲಿ ಸದನದಲ್ಲಿ ನಿರ್ಣಯದ ವಿಷಯಗಳನ್ನು ಮಂಡಿಸಿದರು. ಮಲಯಾಳಂನಲ್ಲಿ ‘ಕೇರಳಂ’ ಎಂಬುದು ಸ್ವೀಕಾರಾರ್ಹ ಮತ್ತು ಸಾಮಾನ್ಯ […]
ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ

ತಿರುವನಂತಪುರಂ: ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನರಾಗಿದ್ದಾರೆ ಎಂದು ಮಂಗಳವಾರ ಅವರ ಕುಟುಂಬ ಮತ್ತು ಕೇರಳ ಕಾಂಗ್ರೆಸ್ ಅಧ್ಯಕ್ಷ ಕೆ ಸುಧಾಕರನ್ ಘೋಷಿಸಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಎರಡು ಬಾರಿ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಚಾಂಡಿ ಮಂಗಳವಾರ ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು ಎಂದು ಅವರ ಕುಟುಂಬ ಘೋಷಿಸಿತು. ಕೇರಳದ ಮಾಜಿ ಮುಖ್ಯಮಂತ್ರಿ ನಿಧನದ ಸುದ್ದಿಯನ್ನು ಅವರ ಪುತ್ರ ಚಾಂಡಿ ಉಮ್ಮನ್ ಫೇಸ್ಬುಕ್ ಪೋಸ್ಟ್ನಲ್ಲಿ ಪ್ರಕಟಿಸಿದ್ದಾರೆ. ಕೆಲ ದಿನಗಳಿಂದ […]
ಕೇರಳದಲ್ಲಿ ತನ್ನ ವಿಸ್ತರಣೆಯನ್ನು ಸ್ಥಗಿತಗೊಳಿಸಿದ ಕರ್ನಾಟಕದ ನಂದಿನಿ; ಮಿಲ್ಮಾ ಹಾಲಿನ ಉತ್ಪನ್ನಗಳೇ ಸಾಕೆಂದ ನೆರೆರಾಜ್ಯ

ಬೆಂಗಳೂರು: ಇತ್ತೀಚೆಗೆ ಕೇರಳದಲ್ಲಿ ತನ್ನ ಕೆಲವು ಔಟ್ಲೆಟ್ಗಳನ್ನು ತೆರೆದಿರುವ ಕರ್ನಾಟಕದ ಜನಪ್ರಿಯ ಡೈರಿ ಬ್ರ್ಯಾಂಡ್ ನಂದಿನಿ, ರಾಜ್ಯದಲ್ಲಿ ತನ್ನ ವಿಸ್ತರಣೆ ಯೋಜನೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ಕೇರಳದ ಪಶುಸಂಗೋಪನೆ, ಡೈರಿ ಅಭಿವೃದ್ಧಿ ಮತ್ತು ಸಹಕಾರಿಗಳ ಸಚಿವೆ ಜೆ ಚಿಂಚುರಾಣಿ, ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಸಿಇಒ ಅವರಿಂದ ಈ ಬಗ್ಗೆ ಮಾಹಿತಿ ಪಡೆದಿದ್ದಾರೆ. ಕೆಎಂಎಫ್ ನಿರ್ಧಾರವನ್ನು ಸ್ವಾಗತಿಸಿದ ಚಿಂಚುರಾಣಿ, ಕಾಂಗ್ರೆಸ್ ಗೆಲುವಿನ ನಂತರ ಕರ್ನಾಟಕದಲ್ಲಿ ಸರ್ಕಾರ ಬದಲಾದ ಹಿನ್ನೆಲೆಯಲ್ಲಿ ಈ ಬದಲಾವಣೆಯಾಗಿದೆ ಎಂದು ಹೇಳಿರುವುದಾಗಿ ಹಿಂದುಸ್ಥಾನ್ ಟೈಮ್ಸ್ ವರದಿ […]
ಕೇಂದ್ರ ವನ ಧನ್ ಯೋಜನೆಯ ಉಪಕ್ರಮದಡಿ ಮಾರುಕಟ್ಟೆಗೆ ಬರಲಿದೆ ಮಾಲವೇದನ್ ಬುಡಕಟ್ಟು ಜನಾಂಗ ತಯಾರಿಸುವ ಜೇನು ನೆಲ್ಲಿಕಾಯಿ

ತಿರುವನಂತಪುರ: ಸ್ಥಳೀಯ ಸಮುದಾಯವನ್ನು ಅದರಲ್ಲೂ ವಿಶೇಷವಾಗಿ ಬುಡಕಟ್ಟು ಜನರನ್ನು ಒಳಗೊಳ್ಳುವ ದೃಷ್ಟಿಯಿಂದ, ಕೇಂದ್ರ ಸರ್ಕಾರವು ವನ್ ಧನ್ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಅಡಿಯಲ್ಲಿ ಬುಡಕಟ್ಟು ಜನಾಂಗದವರು ಉದ್ಯಮಿಗಳಾಗುವ ಮೂಲಕ ಆರ್ಥಿಕವಾಗಿ ಸಬಲರಾಗಲು ಸರ್ಕಾರವು ಸಹಾಯ ಮಾಡುತ್ತಿದೆ. ಈ ಯೋಜನೆಯ ಅಂತರ್ಗತ ಇದೀಗ ಕೇರಳದ ರನ್ನಿ ಪ್ರದೇಶದ ಮಾಲವೇದನ್ ಬುಡಕಟ್ಟು ಜನಾಂಗದವರು ತಯಾರಿಸಿದ ಜನಪ್ರಿಯ ಜೇನು ನೆಲ್ಲಿಕಾಯಿ ಕೇರಳ ರಾಜ್ಯದಾದ್ಯಂತ ಲಭ್ಯವಿರಲಿದೆ. ಚಿತ್ತಾರದ ಓಲಿಕಲ್ಲು ಕುಗ್ರಾಮದಲ್ಲಿ ವಾಸವಾಗಿರುವ ಈ ಬುಡಕಟ್ಟು ಜನಾಂಗದವರು ಹಲವು ವರ್ಷಗಳಿಂದ ತಯಾರಿಸುವ ಈ […]