ಮಾಂಡವಿ ಏಕ್ರೋಪೊಲಿಸ್ ವತಿಯಿಂದ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ

ಉಡುಪಿ: ನಗರದ ಹೃದಯ ಭಾಗದಲ್ಲಿರುವ ಮಾಂಡವಿ ಏಕ್ರೋಪೊಲಿಸ್ ನ ನಿವಾಸಿಗಳೆಲ್ಲರೂ ಸೇರಿ ನಡೆಸಿದಂತಹ “ಕೆಸರ್ಡ್ ಒಂಜಿ ದಿನ” ಕಾರ್ಯಕ್ರಮ ಬೈಲೂರು ಮಹಿಷಿ ಮರ್ದಿನಿ ಶಾಲೆಯ ಬಳಿ ಇರುವ ಗದ್ದೆಯಲ್ಲಿ ಅತ್ಯಂತ ಅದ್ದೂರಿಯಾಗಿ ಜರಗಿತು. ಮಾಂಡವಿ ಬಿಲ್ಡರ್ಸ್ ನ ಪ್ರಮುಖರಾದ ಜೆರ್ರಿ ವಿನ್ಸೆಂಟ್ ಡಯಾಸ್ ಅವರು ತೆಂಗಿನ ಗರಿಯ ಹೂವನ್ನು ಬಿಡಿಸುವ ಮೂಲಕ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮಾಂಡವಿ ಏಕ್ರೋಪೊಲಿಸ್ ಸೊಸೈಟಿ ಅಧ್ಯಕ್ಷ ಸುಕುಮಾರ್ ಶೆಟ್ಟಿ ಕೆಸರಿನ ಆಟದ  ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗ್ಲೆಂಡ್ ಡಯಾಸ್, […]