ಅಲೆವೂರಲ್ಲಿ‌ ಗ್ರಾಮೀಣ ಕ್ರೀಡಾಕೂಟ: ಗ್ರಾಮೀಣ ಸಂಪ್ರದಾಯ ತಿಳಿಯಲು ಕೆಸರ್ಡೊಂಜಿ ದಿನ ಸಹಕಾರಿ: ದಿನಕರ ಬಾಬು

ಉಡುಪಿ: ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ ಪ್ರಸ್ತುತ ಕೃಷಿಗೆ ಸಂಬಂಧಿಸಿದ ಗ್ರಾಮೀಣ ಕ್ರೀಡೆಗಳು ನಿಧಾನವಾಗಿ ಮರೆಯಾಗುತ್ತಿವೆ. ಅವುಗಳನ್ನು ಮತ್ತೆ ಮುನ್ನಾಲೆಗೆ ತರಲು ಇಂತಹ ಗ್ರಾಮೀಣ ಕ್ರೀಡಾಕೂಟಗಳು ಸಹಕಾರಿ. ಯುವ ಜನತೆಯನ್ನು ಕೃಷಿಯ ಕಡೆಗೆ ಸೆಳೆಯುವುದರ ಜತೆಗೆ ಅವರಿಗೆ ನಮ್ಮ ಸಂಪ್ರದಾಯ, ಸಂಸ್ಕೃತಿಗಳ ಪರಿಚಯ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದರು. ಅಲೆವೂರು ಗುಡ್ಡೆಅಂಗಡಿ ಸಾರ್ವಜನಿಕ ಗಣೇಶೋತ್ಸವ ಸಮಿತಿ, ಯುವಜನ ಸೇವೆ, ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಉಡುಪಿ ಜಿ.ಪಂ. ಸಂಯುಕ್ತ ಆಶ್ರಯದಲ್ಲಿ […]