ಧಾರಾಕಾರ ಮಳೆ ಖಾನಾಪುರದ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಚಿಕ್ಕೋಡಿ:ಒಳಹರಿವು ಹೆಚ್ಚಳವಾದ ಹಿನ್ನೆಲೆ ಸೇತುವೆಗಳು ಜಲಾವೃತ: ನಿಪ್ಪಾಣಿ ತಾಲೂಕಿನ ಕಾರದಗಾ -ಭೋಜ, ಭೋಜವಾಡಿ-ಕುನ್ನೂರ, ಸಿದ್ದಾಳ-ಅಕ್ಕೋಳ, ಜತಾಟ-ಭಿವಶಿ, ಮಮದಾಪೂರ-ಹುನ್ನರಗಿ, ಕುನೂರ-ಬಾರವಾಡ ಸೇತುವೆಗಳು ನದಿಯಲ್ಲಿ ಒಳಹರಿವು ಹೆಚ್ಚಳವಾದ ಹಿನ್ನೆಲೆ ಜಲಾವೃತವಾಗಿವೆ. ಮುಂಜಾಗ್ರತಾ ಕ್ರಮವಾಗಿ ಚಿಕ್ಕೋಡಿ ನಿಪ್ಪಾಣಿ ಪೊಲೀಸರು ಸೇತುವೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಬ್ಯಾರಿಕೇಡ್ ಅಳವಡಿಸಿ ಸಂಚಾರ ಬಂದ್ ಮಾಡಿದ್ದಾರೆ ಹಾಗೂ ಯಾರು ಸೇತುವೆ ಮೇಲೆ ಸಂಚಾರ ಮಾಡಿದಂತೆ ನಾಮಫಲಕ ಅಳವಡಿಸಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ವರುಣನ ಆರ್ಭಟಕ್ಕೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ನದಿಗಳಲ್ಲಿ […]