ಆರ್.ಸಿ.ಎಮ್.ಟಿ: ಮಕ್ಕಳ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡಲು ಹಣ ಸಂಗ್ರಹ

ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ (ಮಾಹೆ), ಮಣಿಪಾಲ ಸಹಯೋಗದೊಂದಿಗೆ ರೋಟರಿ ಕ್ಲಬ್ ಮಣಿಪಾಲ್ ಟೌನ್ (ಆರ್.ಸಿ.ಎಮ್.ಟಿ) ವತಿಯಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಬಡ ಮಕ್ಕಳಿಗೆ ಚಿಕಿತ್ಸೆ ನೀಡಲು ಹಣವನ್ನು ಸಂಗ್ರಹಿಸಲಾಗುತ್ತಿದೆ. ಆರ್.ಸಿ.ಎಮ್.ಟಿಯು ಮೇ 2022 ರಂದು ‘ಗೋಲ್ಡನ್ ಜುಬಿಲಿ’ ಸಭಾಂಗಣ, ಕೆನರಾ ಬ್ಯಾಂಕ್, ಮಣಿಪಾಲದಲ್ಲಿ “ಸಾಂಸ್ಕೃತಿಕ ಸವಾಲು- 2022” ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಸಾಂಪ್ರದಾಯಿಕ ಮತ್ತು ಜಾನಪದ-ನೃತ್ಯ ಶೀರ್ಷಿಕೆಗಾಗಿ ಹಲವಾರು ತಂಡಗಳು ಸ್ಪರ್ಧಿಸಲಿವೆ. ವಿಜೇತರಿಗೆ ಪ್ರಥಮ ಬಹುಮಾನ ರೂ. 1 ಲಕ್ಷ, 2ನೇ ಬಹುಮಾನ ರೂ. 60,000 […]

ರಂಗರಂಗು – ಮಕ್ಕಳ ಬೇಸಿಗೆ ಶಿಬಿರ

  ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಭವನ ಸೊಸೈಟಿ ಹಾಗೂ ಸಮುದಾಯ ಸಾಂಸ್ಕೃತಿಕ ಸಂಘಟನೆ (ರಿ) ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ರಂಗರಂಗು- ಮಕ್ಕಳ ಉಚಿತ ಬೇಸಿಗೆ ಶಿಬಿರವು ಮೇ 1 ರ ವರೆಗೆ ಕುಂದಾಪುರ ಬಾಲಭವನ ಸಭಾಭವನದಲ್ಲಿ ನಡೆಯಲಿದೆ. ಶಿಬಿರದಲ್ಲಿ 05 ರಿಂದ 16 ವರ್ಷದೊಳಗಿನ, ಸರ್ಕಾರಿ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು, ವಿಕಲಚೇತನರು, ಹೆಚ್.ಐ.ವಿ ಸೋಂಕು ಪೀಡಿತ ಮಕ್ಕಳು ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ […]