ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಅಪರಂಜಿ 2.0 ಚಿಣ್ಣರ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ.

ಕಿರಿಮಂಜೇಶ್ವರ: ಎಪ್ರಿಲ್ 19 ರಂದು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಚಿಣ್ಣರ ಬೇಸಿಗೆ ಶಿಬಿರ ಅಪರಂಜಿ 2.0 ಸಮಾರೋಪ ಸಮಾರಂಭವು ವಿಜೃಂಭಣೆಯಿಂದ ನೆರವೇರಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಗಣೇಶ್ ಮೊಗವೀರ ಅವರುವಿದ್ಯಾರ್ಥಿಗಳು ನಾಲ್ಕು ಗೋಡೆಯ ಮಧ್ಯೆ ಶಿಕ್ಷಣ ಕಲಿಯುವುದರ ಜೊತೆಗೆ ತಮ್ಮನ್ನು ತಾವು ಗುರುತಿಸಿಕೊಳ್ಳಬೇಕು, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಾಗಲು ಬೇಕಾದ ಅವಕಾಶ ಮತ್ತು ವೇದಿಕೆಯನ್ನು ಈ ಸಂಸ್ಥೆಯು ನೀಡುತ್ತಿದೆ. ಅಪರಂಜಿ 2.0 ಸಂಪನ್ನವಾಗಲು ಸಂಸ್ಥೆಯ ಪ್ರತಿಯೊಬ್ಬರೂ ಕೂಡ […]