ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ: ಪ್ರಯೋಜನ ಪಡೆಯಿರಿ

ಉಡುಪಿ, ಜೂನ್ 21: ಭಾರತ ಸರ್ಕಾರವು ರೈತರ ಆದಾಯ ವೃದ್ಧಿಸಲು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಎಂಬ ಹೊಸ ಯೋಜನೆಯನ್ನು ಘೋಷಿಸಿದ್ದು, ಸದ್ರಿ ಯೋಜನೆಯಡಿ ಭೂ-ಒಡತನ ಹೊಂದಿರುವ ಪ್ರತಿ ರೈತ ಕುಟುಂಬಕ್ಕೆ 3 ಕಂತುಗಳಲ್ಲಿ ವಾರ್ಷಿಕವಾಗಿ ಒಟ್ಟು ರೂ. 6000/-ಗಳನ್ನು ನೀಡಲು ಉದ್ದೇಶಿಸಿದ್ದು, ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ, ಬಾಪೂಜಿ ಸೇವಾ ಕೇಂದ್ರ (ಗ್ರಾಮ ಪಂಚಾಯತ್), ಅಟಲ್‍ಜಿ ಜನ ಸ್ನೇಹಿ ಕೇಂದ್ರ, ನಾಡಾ ಕಛೇರಿ, ಗ್ರಾಮ ಲೆಕ್ಕಾಧಿಕಾರಿಗಳ ಕಛೇರಿಗೆ ತೆರಳಿ ಸ್ವಯಂ ಘೋಷಣೆ ಅನುಬಂಧದಲ್ಲಿ […]