ಆರ್ಥಿಕ ಸಂಕಷ್ಟಕ್ಕೀಡಾಗಿರುವ ಸಾರಸ್ವತ ಸಮಾಜ ಬಾಂಧವರಿಗೆ ನೆರವು

ಉಡುಪಿ: ಕೊರೋನಾ ಕಾರಣದಿಂದಾಗಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಇರುವ ಹಿನ್ನೆಲೆಯಲ್ಲಿ , ಯಾವುದೇ ಆದಾಯವಿಲ್ಲದೆ ಆರ್ಥಿಕ ಸಂಕಷ್ಟಕ್ಕೀಡಾಗಿರುವ ಸಾರಸ್ವತ ಸಮಾಜ ಬಾಂಧವರ ನೆರವಿಗಾಗಿ ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘ (ರಿ.) ಬಂಟಕಲ್ಲು, ಮಣಿಪಾಲ, ರಾಜಾಪುರ ಸಾರಸ್ವತ ಬ್ರಾಹ್ಮಣ ಮಹಿಳಾ ವೇದಿಕೆ  ಮಣಿಪಾಲ ಮತ್ತು ಶ್ರೀ ದುರ್ಗಾ ಪರಮೇಶ್ವರಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಪರ್ಕಳ ಇವರ ಸಹಭಾಗಿತ್ವದಲ್ಲಿ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಸುಮಾರು ಒಂದು ನೂರಕ್ಕೂ ಅಧಿಕ ಕುಟುಂಬಗಳನ್ನು ಆಯ್ಕೆ […]