ಮಂಗಳೂರು: ಟ್ಯಾಕ್ಸಿ ಚಾಲಕರಿಗೆ ಆಹಾರ ಕಿಟ್ ವಿತರಣೆ

ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಯ ಟ್ಯಾಕ್ಸಿ ಚಾಲಕರಿಗೆ ಇಂದು ಅವರ ಅಸೋಸಿಯೇಷನ್ ಮೂಲಕ ಶಾಸಕ ಕಾಮತ್ ಆಹಾರದ ಕಿಟ್ ಗಳನ್ನು ವಿತರಿಸಿದರು. ಮಂಗಳೂರು ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಯಲ್ಲಿ ನೂರಾರು ಟ್ಯಾಕ್ಸಿ ಚಾಲಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ದುಡಿಮೆ ಇಲ್ಲದೆ ಮನೆಯಲ್ಲೇ ಇರಬೇಕಾದಂತಹ ಪರಿಸ್ಥಿತಿಯಲ್ಲಿ ಟ್ಯಾಕ್ಸಿ ಚಾಲಕರ ಅಸೋಸಿಯೇಷನ್ ಇದರ ಪ್ರಮುಖರೂ ನಮ್ಮ ಪಕ್ಷದ ಹಿರಿಯರೂ ಆಗಿರುವ ಮೋನಪ್ಪ ಭಂಡಾರಿ ಅವರ ಮೂಲಕ ನನ್ನಲ್ಲಿ ಮನವಿ ಮಾಡಿಕೊಂಡಿದ್ದರು. ಆ ಪ್ರಕಾರ ನಮ್ಮ […]