ಏಷ್ಯಾಕಪ್​ ಮೂಲಕ ಕೆಎಲ್​ ರಾಹುಲ್​, ಜಸ್ಪ್ರೀತ್​ ಬೂಮ್ರಾ ಮತ್ತೆ ಭಾರತ ತಂಡಕ್ಕೆ

ನವದೆಹಲಿ: ಈಚೆಗೆ ನಡೆದ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನಲ್ಲಿ ಆಟಗಾರರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು. ಗಾಯಗೊಂಡು ಕಳೆದ ನವೆಂಬರ್​ನಿಂದ ಕ್ರಿಕೆಟ್​ನಿಂದ ದೂರವುಳಿದಿರುವ ಬೂಮ್ರಾ, ಐಪಿಎಲ್​ನಲ್ಲಿ ಇಂಜ್ಯುರಿಯಾದ ಕೆಎಲ್​ ರಾಹುಲ್​ ಏಷ್ಯಾ ಕಪ್​ ವೇಳೆಗೆ ತಂಡಕ್ಕೆ ಮರಳಲಿದ್ದಾರೆ ಎಂದು ತಿಳಿದುಬಂದಿದೆ ಭಾರತ ತಂಡದ ಪ್ರಮುಖ ಆಟಗಾರರಾಗಿದ್ದ ಕೆಎಲ್​ ರಾಹುಲ್​, ಶ್ರೇಯಸ್​ ಅಯ್ಯರ್​, ರಿಷಬ್​ ಪಂತ್​, ಜಸ್ಪ್ರೀತ್​ ಬೂಮ್ರಾ ಗಾಯಗೊಂಡಿದ್ದು, ತಂಡಕ್ಕೆ ಹಿನ್ನಡೆ ಉಂಟಾಗಿದೆ. ಏಷ್ಯಾ ಕಪ್​ ಮೂಲಕ ಗಾಯಾಳುಗಳಾದ ಕೆಎಲ್​ ರಾಹುಲ್​ ಮತ್ತು ಜಸ್ಪ್ರೀತ್​ ಬೂಮ್ರಾ ಭಾರತ ಕ್ರಿಕೆಟ್​ ತಂಡಕ್ಕೆ […]

‘ಕಾಫಿ ವಿತ್ ಕರಣ್’ ಕಾರ್ಯಕ್ರಮದಲ್ಲಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ, ಪಾಂಡ್ಯ, ರಾಹುಲ್‌ಗೆ ₹ 20 ಲಕ್ಷ ದಂಡ

ನವದೆಹಲಿ: ಟಿವಿ ರಿಯಾಲಿಟಿ ಶೋನಲ್ಲಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಭಾರತ ಕ್ರಿಕೆಟ್‌ ತಂಡದ ಆಟಗಾರರಾದ ಹಾರ್ದಿಕ್‌ ಪಾಂಡ್ಯ ಹಾಗೂ ಕೆ.ಎಲ್‌.ರಾಹುಲ್‌ ಅವರಿಗೆ ಬಿಸಿಸಿಐ ತಲಾ ₹ 20 ಲಕ್ಷ ದಂಡ ವಿಧಿಸಿದೆ. ಒಂಬುಡ್ಸ್‌ಮನ್ ಡಿ.ಕೆ.ಜೈನ್‌ ಅವರು ಈ ಆದೇಶ ಹೊರಡಿಸಿದ್ದು, ₹ 10 ಲಕ್ಷವನ್ನು ಅರೆ ಸೇನಾಪಡೆಯ ಹುತಾತ್ಮ ಯೋಧರ ಪತ್ನಿಯರ ಕಲ್ಯಾಣಕ್ಕಾಗಿ ನೀಡಬೇಕು. ಉಳಿದ ₹ 10 ಲಕ್ಷವನ್ನು ಅಂಧರ ಕ್ರಿಕೆಟ್‌ ಸಂಸ್ಥೆಯ ನಿಧಿಗೆ ನೀಡಬೇಕು ಎಂದು ಸೂಚಿಸಿದ್ದು,  ನಾಲ್ಕು ವಾರದೊಳಗಾಗಿ ದಂಡ […]

ವಿಶ್ವಕಪ್ ಗೆ ಟೀಂ‌ ಇಂಡಿಯ ತಂಡ ಪ್ರಕಟ, ಕನ್ನಡಿಗ ಕೆಎಲ್ ರಾಹುಲ್ ಗೆ ಸ್ಥಾನ

ಮುಂಬೈ: 2019 ವಿಶ್ವಕಪ್ ಟೂರ್ನಿಗೆ 15 ಸದಸ್ಯರ ಟೀಂ ಇಂಡಿಯಾವನ್ನು ಸೋಮವಾರ ಬಿಸಿಸಿಐ ಪ್ರಕಟಿಸಿದೆ. ಕನ್ನಡಿಗ ಕೆ.ಎಲ್ ರಾಹುಲ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಋಷಬ್ ಪಂತ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ನಾಯಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಬಲಿಷ್ಠ ತಂಡವನ್ನೇ ಆಯ್ಕೆ ಮಾಡಿದೆ. ವಿಶ್ವಕಪ್ ಆರಂಭಕ್ಕೆ ಇನ್ನು 50 ದಿನಗಳು ಮಾತ್ರ ಬಾಕಿ ಇದೆ. ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಎಂ.ಎಸ್.‍ಕೆ ಪ್ರಸಾದ್ ತಂಡವನ್ನು ಪ್ರಕಟಿಸಿದ್ದು, ಅದಕ್ಕೂ ಮುನ್ನ ಆಯ್ಕೆ ಸಮಿತಿ […]