ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ

ಉಡುಪಿ: ರಕ್ತದಾನದಿಂದ ಪ್ರಾಣಾಪಾಯದಲ್ಲಿರುವ ಇನ್ನೊಬ್ಬರ ಜೀವ ಉಳಿಸಲು ಸಾಧ್ಯವಾಗುತ್ತದೆ ಎಂದು ಡಾ.ಟಿ.ಎಂ.ಎ ಪೈ ಪಾಲಿಟೆಕ್ನಿಕ್‌ನ ನಿರ್ದೇಶಕ ಟಿ. ರಂಗ ಪೈ ಹೇಳಿದರು. ಮಂಗಳವಾರ ನಗರದ ಮಣಿಪಾಲ ಎಂ.ಐ.ಟಿ ಕ್ಯಾಂಪಸ್‌ನ ಡಾ. ಟಿ.ಎಂ.ಎ ಪೈ ಪಾಲಿಟೆಕ್ನಿಕ್ ಸಭಾಂಗಣದಲ್ಲಿ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ರಕ್ತನಿಧಿ ಕೇಂದ್ರ ಕೆ.ಎಂ.ಸಿ ಮಣಿಪಾಲ […]

ಮಣಿಪಾಲ ಕೆಎಂಸಿಯ ಕ್ಲಿನಿಕಲ್‌ ಭ್ರೂಣಶಾಸ್ತ್ರ ಕೇಂದ್ರಕ್ಕೆ ಜರ್ಮನಿಯ ಮರ್ಕ್‌ ಫೌಂಡೇಶನ್‌ನಿಂದ ‘ಸೆಂಟರ್‌ ಆಫ್‌ ಎಕ್ಸಲೆನ್ಸ್‌’ ಮಾನ್ಯತೆ

ಮುಂಬೈ/ಮಣಿಪಾಲ: ವಿಜ್ಞಾನ ಮತ್ತು ತಂತ್ರಜ್ಞಾನದ ಮೂಲಕ ಸುಧಾರಿತ ಜಾಗತಿಕ ಆರೋಗ್ಯ ಮತ್ತು ಕ್ಷೇಮಕ್ಕಾಗಿ ಶ್ರಮಿಸುತ್ತಿರುವ ಪ್ರತಿಷ್ಠಿತ ಮರ್ಕ್‌ ಫೌಂಡೇಶನ್‌ ಸಂಸ್ಥೆಯು ಮಣಿಪಾಲ ಕೆಎಂಸಿಯ ಕ್ಲಿನಿಕಲ್‌ ಭ್ರೂಣಶಾಸ್ತ್ರ ಕೇಂದ್ರ [ಕ್ಲಿನಿಕಲ್‌ ಎಂಬ್ರಿಯಾಲಜಿ ಸೆಂಟರ್‌] ಕ್ಕೆ ‘ಸೆಂಟರ್‌ ಆಫ್‌ ಎಕ್ಸಲೆನ್ಸ್‌’ ಮಾನ್ಯತೆ ನೀಡಿದೆ. ಸೌಲಭ್ಯವಂಚಿತ ಸಮುದಾಯಗಳಿಗೆ ಆರೋಗ್ಯಸೇವೆಯನ್ನು ಹೆಚ್ಚಿಸುವುದರಲ್ಲಿ ಮರ್ಕ್‌ ಫೌಂಡೇಶನ್‌ ಬದ್ಧವಾಗಿದೆ. ‘ಮರ್ಕ್‌-ಮಾತೆಗಿಂತ ಮಿಗಿಲು’ [ಮರ್ಕ್‌ ಮೋರ್‌ ದೇನ್‌ ಎ ಮದರ್‌] ಎಂಬ ಪ್ರಮುಖ ಆರಂಭಿಕ ಧ್ಯೇಯದೊಂದಿಗೆ ಅನೇಕ ಆಫ್ರಿಕನ್‌ ಸಂಸ್ಥೆಗಳೊಂದಿಗೆ, ಒಡಂಬಡಿಕೆಯನ್ನು ಮಾಡಿಕೊಂಡಿದೆ. ಸಾಕಷ್ಟು ಸೌಲಭ್ಯಗಳಿಲ್ಲದ ಪ್ರದೇಶಗಳಲ್ಲಿ […]

ಕೆ.ಎಂ.ಸಿ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರಕ್ಕೆ ಅಂತರರಾಷ್ಟ್ರೀಯ ಕ್ಯಾನ್ಸರ್ ಕಂಟ್ರೋಲ್ ಒಕ್ಕೂಟದ ಮಾನ್ಯತೆ; ಜಾಗತಿಕ ಮಟ್ಟದ ಗುರುತಿಸುವಿಕೆ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಣಿಪಾಲ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರಕ್ಕೆ (ಎಂ ಸಿ ಸಿ ಸಿ ಸಿ), ಯೂನಿಯನ್ ಫಾರ್ ಇಂಟರ್ನ್ಯಾಷನಲ್ ಕ್ಯಾನ್ಸರ್ ಕಂಟ್ರೋಲ್ (UICC -ಅಂತರರಾಷ್ಟ್ರೀಯ ಕ್ಯಾನ್ಸರ್ ಕಂಟ್ರೋಲ್ ಒಕ್ಕೂಟ ) ನಲ್ಲಿ ಸದಸ್ಯತ್ವ ದೊರೆತಿದೆ ಎಂದು ಘೋಷಿಸಲು ಸಂಸ್ಥೆಯು ಹೆಮ್ಮೆಪಡುತ್ತದೆ. ಈ ಪ್ರತಿಷ್ಠಿತ ಮನ್ನಣೆಯಿಂದ ಕ್ಯಾನ್ಸರ್ ಆರೈಕೆ, ಸಂಶೋಧನೆ ಮತ್ತು ಶಿಕ್ಷಣದ ಕ್ಷೇತ್ರದಲ್ಲಿ ಮಣಿಪಾಲ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಖ್ಯಾತಿಯು ಜಾಗತಿಕವಾಗಿ ಉನ್ನತ ಮಟ್ಟಕೆ ಏರಿದೆ. ಜಾಗತಿಕವಾಗಿ […]

ಕೆ.ಎಂ.ಸಿ ಆಸ್ಪತ್ರೆಯಲ್ಲಿ ಪ್ರಾಕ್ಟಿಕಲ್ ಪೀಡಿಯಾಟ್ರಿಕ್ ಆಂಕೊಲಾಜಿ ರಾಷ್ಟ್ರೀಯ ತರಬೇತಿ ಕಾರ್ಯಾಗಾರ

ಮಣಿಪಾಲ: ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್ನ ಪೀಡಿಯಾಟ್ರಿಕ್ ಹೆಮಟಾಲಜಿ ಮತ್ತು ಆಂಕೊಲಾಜಿ ಅಧ್ಯಾಯದ ಸಹಯೋಗದೊಂದಿಗೆ ಮಣಿಪಾಲದ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗವು ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಇಂಟರಾಕ್ಟ್ ಕಟ್ಟಡದಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮ -ಪ್ರಾಕ್ಟಿಕಲ್ ಪೀಡಿಯಾಟ್ರಿಕ್ ಆಂಕೊಲೋಜಿಯನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ಡಾ. ಅರ್ಚನಾ ಎಂ ವಿ, ಕಾರ್ಯಾಗಾರದ ಕುರಿತು ಸಂಕ್ಷಿಪ್ತ ಅವಲೋಕನವನ್ನು ನೀಡಿದರು. ಕಾರ್ಯಾಗಾರವು ಉಪನ್ಯಾಸಗಳು ಮತ್ತು ಪ್ರಾಯೋಗಿಕ ಕೌಶಲ್ಯ ಕಾರ್ಯಕ್ರಮಗಳನ್ನು ಒಳಗೊಂಡಿದ್ದು, ಮಕ್ಕಳಲ್ಲಿ ಮಾಡುವ ಚಿಕಿತ್ಸಾ ಕಾರ್ಯವಿಧಾನ ಮತ್ತು ಸೆಂಟ್ರಲ್ […]

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ “ಬೋನ್ ಬ್ಯಾಂಕ್” ಉದ್ಘಾಟನೆ

ಮಣಿಪಾಲ: ಮಾಹೆ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಣಿಪಾಲ ಶಿಕ್ಷಣ ಮತ್ತು ವೈದ್ಯಕೀಯ ಸಮೂಹದ ಮುಖ್ಯಸ್ಥ ಡಾ ರಂಜನ್ ಆರ್ ಪೈ ಅವರು ಬೋನ್ ಬ್ಯಾಂಕ್ (ಮೂಳೆ ನಿಧಿ) ಅನ್ನು ಉದ್ಘಾಟಿಸಿ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು. ಇದು ಮಣಿಪಾಲ್ ಫೌಂಡೇಶನ್ ನ ಕೊಡುಗೆಯಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಮಣಿಪಾಲ ಫೌಂಡೇಶನ್ ನ ಸಿಇಒ ಡಾ.ಹರಿನಾರಾಯಣ ಶರ್ಮಾ , ಮಣಿಪಾಲ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಬೋನ್ ಬ್ಯಾಂಕ್ ಪ್ರಥಮವಾಗಿದ್ದು, ಈ ಮೂಲಕ ಉತ್ತರ ಕರಾವಳಿ ಕರ್ನಾಟಕದಲ್ಲಿ […]