ಮಣಿಪಾಲ: ಕೆ.ಎಂ.ಸಿ ಆಸ್ಪತ್ರೆಯಲ್ಲಿ ಪೆರೋರಲ್ ಎಂಡೋಸ್ಕೋಪಿಕ್ ಮೈಯೋಟೊಮಿ- ಎಂಡೋಸ್ಕೋಪಿಕ್ ಸರ್ಜರಿ ಕಾರ್ಯಾಗಾರ

ಮಣಿಪಾಲ: ಕೆ.ಎಂ.ಸಿ ಯ ಗ್ಯಾಸ್ಟ್ರೋಎಂಟರಾಲಜಿ ವಿಭಾಗವು ಸೆ. 2 ಮತ್ತು 3 ರಂದು ಎಂಡೋಸ್ಕೋಪಿಕ್ ಸರ್ಜರಿ-ಪೆರೋರಲ್ ಎಂಡೋಸ್ಕೋಪಿಕ್ ಮೈಯೋಟೊಮಿ ಕಾರ್ಯಾಗಾರವನ್ನು ಆಯೋಜಿಸಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಸುಧಾರಿತ ಎಂಡೋಸ್ಕೋಪಿಕ್ ಕಾರ್ಯವಿಧಾನಕ್ಕಾಗಿ ಮೊದಲ ತರಬೇತಿ ಕಾರ್ಯಾಗಾರವಾಗಿತ್ತು. ಅಚಾಲಾಸಿಯಾ ಕಾರ್ಡಿಯಾ, ಆಹಾರ ಸೇವಿಸುವಲ್ಲಿ ತೊಂದರೆ, ಅನ್ನನಾಳದ ಅಸ್ವಸ್ಥತೆಯನ್ನು ಪೆರೋರಲ್ ಎಂಡೋಸ್ಕೋಪಿಕ್ ಮೈಯೋಟೊಮಿ ಎಂಬ ಕಡಿಮೆ ಛೇದನದ, ಗಾಯ ರಹಿತ ಎಂಡೋಸ್ಕೋಪಿಕ್ ಶಸ್ತ್ರಚಿಕಿತ್ಸೆಯಿಂದ ನಿರ್ವಹಿಸಬಹುದು. ಈ ಕಾರ್ಯವಿಧಾನವು ಅಂದುಕೊಂಡಂತೆ ಯಶಸ್ವಿಯಾಗಿ ನಡೆದರೆ ರೋಗಿಯನ್ನು 48 ಗಂಟೆಗಳ ಒಳಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ. ಬೆಂಗಳೂರು, […]

ಕೆಎಂಸಿ ಯಲ್ಲಿ 2023-24 ರ ಮೆಡ್ ಓರಿಯಂಟ್ ಎಂಬಿಬಿಎಸ್ ಬ್ಯಾಚ್ ಉದ್ಘಾಟನೆ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ (KMC) ಮೆಡ್‌ಓರಿಯಂಟ್ (MBBS ಬ್ಯಾಚ್ 2023-24 ರ ಓರಿಯಂಟೇಶನ್ ಪ್ರೋಗ್ರಾಂ) ಅನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು. ಮಾಹೆಯ ಉಪಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ) ಎಂ ಡಿ ವೆಂಕಟೇಶ್ ಮಾತನಾಡಿ ವೈದ್ಯರು ಮತ್ತು ನಾಯಕರ ಮಹತ್ವವನ್ನು ತಿಳಿಸಿದರು. ಅವರು ವೈದ್ಯಕೀಯ ಕೌಶಲ್ಯಗಳು, ಸಮಯಪಾಲನೆ, ಬದ್ಧತೆ ಮತ್ತು ರೋಗಿಗಳ ಬಗ್ಗೆ ಸಮರ್ಪಣಾ ಭಾವ, ಅಧ್ಯಯನ ಮತ್ತು ಸಹೋದ್ಯೋಗಿಗಳಿಗೆ ಪ್ರಾಮುಖ್ಯತೆಯನ್ನು ನೀಡುವ ಬಗ್ಗೆ ಹೇಳಿದರು. ಮಾಹೆಯ ರಿಜಿಸ್ಟ್ರಾರ್ ಡಾ.ಗಿರಿಧರ್ ಕಿಣಿ ಅವರು 2023-24 ನೇ ಸಾಲಿನ […]

ಕರ್ನಾಟಕದಲ್ಲೇ ಮೊದಲ ಬಾರಿಗೆ ಅತ್ಯಂತ ಕ್ಲಿಷ್ಟ ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿ ಹೆರಿಗೆ ನಡೆಸಿದ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯರು

ಮಣಿಪಾಲ: 31 ವರ್ಷ ವಯಸ್ಸಿನ ಮಹಿಳೆಯು ಎರಡನೆ ಬಾರಿ ಗರ್ಭ ಧರಿಸಿದ್ದು, 34ನೇ ವಾರದ ಗರ್ಭಾವಸ್ಥೆಯಲ್ಲಿ ವೈದ್ಯರನ್ನು ಸಂಪರ್ಕಿಸಿದಾಗ ಮಗುವಿನ ಕಸ (Placenta) ಗರ್ಭಕೋಶದ ಬಾಯಿಗೆ ಅಡ್ಡಲಾಗಿರುವ ವಿಶೇಷ ಸ್ಥಿತಿ ಬೆಳಕಿಗೆ ಬಂದಿತ್ತು. ಅಲ್ಟ್ರಾಸೌಂಡ್ ಪರೀಕ್ಷೆ ಮಾಡಿದ ನಂತರ ಪ್ಲಾಸೆಂಟಾ ಪ್ರೀವಿಯಾ ಮತ್ತು ಪ್ಲಾಸೆಂಟಾ ಅಕ್ರಿಟಾ ಇರುವ ಸಾಧ್ಯತೆ ಕಂಡು ಬಂದಿತು. ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (MRI) ರೋಗಿಗಿರುವ ತೊಂದರೆಯನ್ನು ದೃಢಪಡಿಸಿತು. ಪರಿಸ್ಥಿತಿಯನ್ನು ಅರಿತ ಹೆರಿಗೆ ಮತ್ತು ಸ್ತ್ರೀ ರೋಗ ವಿಭಾಗದ ಮುಖ್ಯಸ್ಥ ಡಾ. ಶ್ರೀಪಾದ ಹೆಬ್ಬಾರ್ […]

ಉಡುಪಿ ದಂತ ವೈದ್ಯಕೀಯ ಸಂಘದಿಂದ ರಾಜ್ಯಮಟ್ಟದ ಕಾರ್ಯಗಾರ

ಉಡುಪಿ: ಕಸ್ತೂರ್ಬಾ ಆಸ್ಪತ್ರೆ ಸಮೂಹ ಮಣಿಪಾಲ ಹಾಗೂ ಉಡುಪಿ ಜಿಲ್ಲಾ ಭಾರತೀಯ ದಂತ ವೈದ್ಯಕೀಯ ಸಂಘದ ಜಂಟಿ ಆಶ್ರಯದಲ್ಲಿ ನಗರದ ಓಷನ್ ಪರ್ಲ್ ಹೋಟೆಲ್‌ನಲ್ಲಿ ರಾಜ್ಯಮಟ್ಟದ ಮಾಹಿತಿ ಕಾರ್ಯಾಗಾರ ನಡೆಯಿತು. ಮಣಿಪಾಲ ದಂತ ವೈದ್ಯಕೀಯ ಮಹಾವಿದ್ಯಾಲಯದ ಡೀನ್‌ ಡಾ. ಮೋನಿಕಾ ಸೋಲೋಮೋನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಸಂಘದ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ ಶುಭಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಶ್ರೀಕಾಂತ್ ಹಾಗೂ ಡಾ. ಆದರ್ಶ್ ಕುಡ್ವ ಭಾಗವಹಿಸಿ ದಂತ ಚಿಕಿತ್ಸೆಯಲ್ಲಿ ಎದುರಾಗುವ ಸವಾಲುಗಳು ಮತ್ತು ಆಧುನಿಕ ಚಿಕಿತ್ಸೆ ವಿಧಾನಗಳ ಬಗ್ಗೆ ಕಾರ್ಯಾಗಾರವನ್ನು […]

ಖ್ಯಾತ ಮೂತ್ರಶಾಸ್ತ್ರಜ್ಞ ಡಾ. ವೇಣುಗೋಪಾಲ್ ನಿಧನ

ಮಣಿಪಾಲ: ಖ್ಯಾತ ಮೂತ್ರಶಾಸ್ತ್ರಜ್ಞ ಮತ್ತು ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮೂತ್ರಶಾಸ್ತ್ರ ವಿಭಾಗದ ಸಂಸ್ಥಾಪಕ ಡಾ. ವೇಣುಗೋಪಾಲ್ ಅವರು ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಇವರು ಪ್ರಸ್ತುತ ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ವೇಣುಗೋಪಾಲ್ ಅವರ ತಂದೆ. ಕಸ್ತೂರ್ಬಾ ಆಸ್ಪತ್ರೆ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿನ ಮೂತ್ರಶಾಸ್ತ್ರ ವಿಭಾಗಕ್ಕೆ ಸುಧೀರ್ಘ ಸೇವೆಯು ಮತ್ತು ಅವರು ವಿಭಾಗಕ್ಕೆ ನೀಡಿದ ಕೊಡುಗೆ ಮರೆಯಲಾಗದು. ಅವರ ಜ್ಞಾನವು ಈಗ ದೇಶ ಮತ್ತು ವಿದೇಶಗಳ […]