ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯಲ್ಲಿ ದಾದಿಯರಿಗಾಗಿ ಪಾಲಿಯೆಟಿವ್ ಆರೈಕೆ ಕೋರ್ ತರಬೇತಿ ಕಾರ್ಯಕ್ರಮ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಪಾಲಿಯೆಟಿವ್ ಔಷಧ ವಿಭಾಗದ ಸಹಯೋಗದೊಂದಿಗೆ ನರ್ಸಿಂಗ್ ಸೇವೆಗಳ ವಿಭಾಗವು ಡಾ. ಟಿಎಂಎ ಪೈ ಆಡಿಟೋರಿಯಂನಲ್ಲಿ ಸೆಪ್ಟೆಂಬರ್ 28 ರಿಂದ 30 ರ ವರೆಗೆ ದಾದಿಯರಿಗಾಗಿ ಎಂಡ್ ಆಫ್ ಲೈಫ್ ನರ್ಸಿಂಗ್ ಎಜುಕೇಶನ್ ಕನ್ಸೋರ್ಷಿಯಂ, ಎಲ್ ನೆಕ್/ ಪಾಲಿಯೆಟಿವ್ ಆರೈಕೆ ಕೋರ್ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳಾಗಿ ಮಿಸ್ ಹನಿಫೆ ಮೆಕ್ ಗಾಮ್ ವೆಲ್, ಆರ್ ಎನ್, ಎಂ ಎಸ್ ಎನ್ , ಎಂ ಟಿ ಸಿ ಎಂ , ಪಿ […]
ಕೋವಿಶೀಲ್ಡ್ ಲಸಿಕೆಯು ಪುರುಷ ಫಲವತ್ತತೆಯ ಸಾಮರ್ಥ್ಯಕ್ಕೆ ಹಾನಿಕಾರಕವಲ್ಲ: ಕಸ್ತೂರ್ಬಾ ವೈದ್ಯಕೀಯ ತಂಡದ ಸಂಶೋಧನೆ

ಮಣಿಪಾಲ: ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಭಾರತೀಯ ಫಲವತ್ತತೆ ತಜ್ಞರ ತಂಡವು ಇದೆ ಮೊದಲ ಬಾರಿಗೆ ಕೋವಿಶೀಲ್ಡ್ ಲಸಿಕೆಗಳನ್ನು ಪಡೆದ ಪುರುಷರಲ್ಲಿ ವೀರ್ಯದ ಗುಣಮಟ್ಟದಲ್ಲಿನ ಬದಲಾವಣೆಗಳ ಪ್ರಾಯೋಗಿಕ ಸಂಶೋಧನೆ ನಡೆಸಿದೆ. ಸಂಶೋಧನಾ ವರದಿಯನ್ನು ಸೆ 5 ರಂದು ಯುಕೆ ಮೂಲದ ಸೊಸೈಟಿ ಫಾರ್ ರಿಪ್ರೊಡಕ್ಷನ್ ಎಂಡ್ ಫರ್ಟಿಲಿಟಿ ಜರ್ನಲ್ ನಲ್ಲಿ ಪ್ರಕಟಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ನಂತರ ಪುರುಷರಲ್ಲಿ ಫಲವತ್ತತೆ ನಶಿಸಿ ಹೋಗುತ್ತದೆ ಎಂಬ ವರದಿಗಳನ್ನು ಆಧರಿಸಿ ಬಹುತೇಕ ಪುರುಷರು ಲಸಿಕೆಯನ್ನು ತೆಗೆದುಕೊಳ್ಳಲು ಹಿಂದೇಟು ಹಾಕಿದ್ದರು. ಲಸಿಕೆಯು ಪುರುಷರ […]
ಕಸ್ತೂರ್ಬಾ ಆಸ್ಪತ್ರೆ ಹೊರರೋಗಿ ಚಿಕಿತ್ಸೆ ವಿಭಾಗಕ್ಕೆ ರಜೆ

ಮಣಿಪಾಲ: ಆಗಸ್ಟ್ 19, 20, 21 ಮತ್ತು 31 ರಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ಉಡುಪಿಯ ಡಾ. ಟಿ.ಎಂ.ಎ.ಪೈ ಆಸ್ಪತ್ರೆ, ಮತ್ತು ಕಾರ್ಕಳದ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಗಳ ಹೊರರೋಗಿ ವಿಭಾಗಕ್ಕೆ ರಜೆ ಇರುತ್ತದೆ. ಆದಾಗ್ಯೂ, ಅಪಘಾತ ಮತ್ತು ತುರ್ತುಚಿಕಿತ್ಸಾ ವಿಭಾಗವು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ವೈದ್ಯಕೀಯ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.
ಮಣಿಪಾಲಕಸ್ತೂರ್ಬಾ ಆಸ್ಪತ್ರೆ: ಗ್ಯಾಸ್ಟ್ರೋಇಂಟೆಸ್ಟಿನಲ್ ರೇಡಿಯೇಷನ್ ಆಂಕೊಲಾಜಿ ಸ್ಪೆಷಾಲಿಟಿ ಕ್ಲಿನಿಕ್ ಆರಂಭ

ಮಣಿಪಾಲ: ರೇಡಿಯೊಥೆರಪಿ ಮತ್ತು ಆಂಕೊಲಾಜಿ ವಿಭಾಗದ ಸಹಯೋಗದೊಂದಿಗೆ, ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಗ್ಯಾಸ್ಟ್ರೊಇಂಟೆಸ್ಟಿನಲ್ ರೇಡಿಯೇಶನ್ ಆಂಕೊಲಾಜಿ ಸ್ಪೆಷಾಲಿಟಿ ಕ್ಲಿನಿಕ್ ಗೆ ಜುಲೈ 8 ರಂದು ಚಾಲನೆ ನೀಡಲಾಯಿತು. ಇಂದು ನಡೆದ ಸರಳ ಕಾರ್ಯಕ್ರಮದಲ್ಲಿ ಕೆಎಂಸಿ, ಮಣಿಪಾಲದ ಡೀನ್ ಡಾ ಶರತ್ ಕೆ ರಾವ್ ಮತ್ತು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮುಖ್ಯ ನಿರ್ವಹಣಾಧಿಕಾರಿ ಡಾ ಆನಂದ್ ವೇಣುಗೋಪಾಲ್ ಅವರು ಜಂಟಿಯಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಾ ಶರತ್ ಕೆ ರಾವ್ ಹೊಸ ಸ್ಪೆಷಾಲಿಟಿ ಮತ್ತು […]
ಮಣಿಪಾಲ ಆರೋಗ್ಯಕಾರ್ಡ್ 2022ರ ನೋಂದಾವಣೆ ಪ್ರಕ್ರಿಯೆಗೆ ರಘುಪತಿ ಭಟ್ ರಿಂದ ಚಾಲನೆ

ಮಣಿಪಾಲ: 2022ರ ಸಾಲಿನ ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಾವಣೆಗೆ ಜೂನ್ 4 ರಂದು ಚಾಲನೆ ನೀಡಲಾಯಿತು. ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಕೈಗೆಟಕುವ ದರದಲ್ಲಿ ದೊರಕಿಸಿಕೊಡುವ ಉದ್ದೇಶದಿಂದ ಮಣಿಪಾಲ ಆರೋಗ್ಯಕಾರ್ಡ್ ಅನ್ನು ಪ್ರಾರಂಭಿಸಲಾಯಿತು. ಕಾರ್ಡುದಾರರು ಮಣಿಪಾಲ, ಕಾರ್ಕಳ, ಮಂಗಳೂರು, ಗೋವಾ ಮತ್ತು ಕಟೀಲ್ನಲ್ಲಿರುವ ಮಣಿಪಾಲ ಗುಂಪಿನ ಆಸ್ಪತ್ರೆಗಳಲ್ಲಿ ವೈದ್ಯಕೀಯ ಮತ್ತು ದಂತ ಚಿಕಿತ್ಸೆಗಳಿಗೆ ರಿಯಾಯಿತಿ ಪ್ರಯೋಜನಗಳನ್ನು ಪಡೆಯಬಹುದು. ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮೊದಲ ಕಾರ್ಡ್ ಅನ್ನು ವಿತರಿಸುವುದರ ಮೂಲಕ ಮಣಿಪಾಲ ಆರೋಗ್ಯ ಕಾರ್ಡ್ 2022ರ ನೋಂದಾವಣೆಗೆ ಉಡುಪಿ […]