ಕೈ ಶಸ್ತ್ರಚಿಕಿತ್ಸೆಯ ಪ್ರವರ್ತಕ ಡಾ ಭಾಸ್ಕರಾನಂದ ಕುಮಾರ್ ಗೆ ಐ ಎಫ್ ಎಸ್ ಎಸ್ ಎಚ್ ಪ್ರಶಸ್ತಿ

ಉಡುಪಿ: ಇಂಡಿಯನ್ ಸೊಸೈಟಿ ಫಾರ್ ಸರ್ಜರಿ ಆಫ್ ದಿ ಹ್ಯಾಂಡ್ ಸಂಸ್ಥೆಯು ಕೈ ಶಸ್ತ್ರಚಿಕಿತ್ಸೆಯ ಪ್ರವರ್ತಕ ಡಾ ಭಾಸ್ಕರಾನಂದ ಕುಮಾರ್ ಅವರನ್ನು ಐ ಎಫ್ ಎಸ್ ಎಸ್ ಎಚ್ ( ಇಂಟರ್ ನ್ಯಾಷನಲ್ ಫ಼ೆಡರೇಶನ್ ಆಫ್ ಸೊಸೈಟೀಸ್ ಫಾರ್ ಸರ್ಜರಿ ಆಫ್ ಹ್ಯಾಂಡ್) ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದ್ದು, ಐ ಎಫ್ ಎಸ್ ಎಸ್ ಎಚ್ ಸಂಸ್ಥೆಯ ನಾಮನಿರ್ದೇಶನ ಸಮಿತಿಯು ಅದನ್ನು ಅನುಮೋದಿಸಿದೆ. ಜೂನ್ 6 ರಂದು ಲಂಡನ್ ನ ಐ ಎಫ್ ಎಸ್ ಎಸ್ ಎಚ್ ಕಾಂಗ್ರೆಸ್‌ನ […]

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮೊದಲ   ಅರ್ಧ- ಹೊಂದಾಣಿಕೆಯ ಅಸ್ಥಿಮಜ್ಜೆಯ ಕಸಿ

ಮಣಿಪಾಲ: ಅಕ್ಯೂಟ್ ಮೈಲೋಯ್ಡ್ ಲ್ಯುಕೇಮಿಯಾ (ಒಂದು ರೀತಿಯ ರಕ್ತದ ಕ್ಯಾನ್ಸರ್) ರೋಗ ಪತ್ತೆಯಾದ 12 ವರ್ಷದ ಬಾಲಕನಿಗೆ   ಮೊದಲ  ಅರ್ಧ- ಹೊಂದಾಣಿಕೆಯ ಅಸ್ಥಿಮಜ್ಜೆಯ ಕಸಿಯನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಅಸ್ಥಿ  ಮಜ್ಜೆಯ ಕಸಿಯು ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿಗಳ ತಜ್ಞ ತಂಡದಿಂದ ಮಾಡಲ್ಪಡುವ  ಒಂದು ಸಂಕೀರ್ಣ ವೈದ್ಯಕೀಯ ಚಿಕಿತ್ಸೆಯಾಗಿದ್ದು, ಇದು  ಕ್ಯಾನ್ಸರ್ ಯುಕ್ತ  ಅಸ್ಥಿ  ಮಜ್ಜೆಯನ್ನು ನಿರ್ಮೂಲನೆ ಮಾಡಿ, ಆರೋಗ್ಯಕರ ಅಸ್ಥಿ ಮಜ್ಜೆಯ ಕೋಶಗಳನ್ನು ವರ್ಗಾಹಿಸುವ ಪ್ರಕ್ರಿಯೆಯಾಗಿದೆ. ರೋಗಿಗೆ ಅಸ್ಥಿ  ಮಜ್ಜೆಯನ್ನು ದಾನ ಮಾಡಲು ಪೂರ್ಣ […]

ಮಣಿಪಾಲ: ಕೆಎಂಸಿ ಆಸ್ಪತ್ರೆ ಆವರಣದಲ್ಲಿ ಉರುಳಿದ ಮರ: ನಾಲ್ಕು ಕಾರುಗಳು ಜಖಂ

ಮಣಿಪಾಲ: ಮಣಿಪಾಲ ಕೆಎಂಸಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ಸಮೀಪದಲ್ಲಿದ್ದ ಬೃಹತ್ ಹಳೆಯ ಮರವೊಂದು ಶುಕ್ರವಾರ ಅಪರಾಹ್ನ ಉರುಳಿ ಬಿದ್ದ ಪರಿಣಾಮ ನಾಲ್ಕು ಕಾರುಗಳು ಜಖಂ ಆಗಿದೆ.   ತುರ್ತು ಚಿಕಿತ್ಸಾ ಘಟಕದ ಎಡ ಬದಿಯ ಪಾರ್ಕಿಂಗ್ ಪ್ರದೇಶದಲ್ಲಿರುವ ಹಳೆಯದಾದ ಮೇ ಫ್ಲವರ್ ಮರ ಹಠತ್ತಾನೆ ಬುಡ ಸಮೇತವಾಗಿ ಧರೆಗೆ ಉರುಳಿ ಬಿತ್ತೆನ್ನಲಾಗಿದೆ. ಇದರಿಂದ ಅದರ ಅಡಿಯಲ್ಲಿ ಪಾರ್ಕ್ ಮಾಡಲಾಗಿದ್ದ ನಾಲ್ಕು ಕಾರುಗಳು ಜಖಂಗೊಂಡಿವೆ. ಎರಡು ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಮತ್ತೆ ಎರಡು ಕಾರುಗಳಿಗೆ ಅಲ್ಪಸ್ವಲ್ಪ ಹಾನಿಯಾಗಿದೆ […]