ಮಳೆ ಅನಾಹುತ ತಡೆಯಲು ಸಿದ್ಧ : ಕಲ್ಲು ಕ್ವಾರಿಯಲ್ಲಿ ಕೂರ್ಗ್ ಅಡ್ವೆಂಚರ್ ಟೀಮ್​ಗೆ ಕೊಡಗು ಜಿಲ್ಲಾಡಳಿತದಿಂದ ತರಬೇತಿ

ಮಡಿಕೇರಿ (ಕೊಡಗು): ಮಳೆ ಅನಾಹುತ ತಡೆಯಲು ಕೊಡಗು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.ಮಳೆಗಾಲ ಬಂತೆಂದರೆ ಸಾಕು ಕೊಡಗಿನಲ್ಲಿ ಭಯದ ವಾತಾವರಣ ನಿರ್ಮಾಣವಾಗಿ ಬಿಡುತ್ತದೆ. ಎಲ್ಲಿ, ಏನು ಅನಾಹುತವಾಗಿ ಬಿಡುತ್ತದೋ? ಎಂಬ ಭೀತಿ ಕಾಡುತ್ತದೆ. ಹೀಗಾಗಿ ಜಿಲ್ಲಾಡಳಿತ ಮಳೆಗಾಲದಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳತ್ತು ನಿಗಾ ವಹಿಸುತ್ತಿದೆ. ಈ ಬಾರಿ 40 ಪ್ರದೇಶಗಳಲ್ಲಿ ಭೂಕುಸಿತ, 45 ಪ್ರದೇಶಗಳಲ್ಲಿ ಪ್ರವಾಹ ಉಂಟಾಗಬಹುದು ಎಂದು ಅಂದಾಜಿಸಲಾಗಿದೆ. ಮಳೆ ಅವಾಂತರಗಳಿಂದ ಜನ ಜಾನುವಾರುಗಳನ್ನು ರಕ್ಷಣೆ ಮಾಡಲು ಈಗಾಗಲೇ ಕಠಿಣ ತರಬೇತಿ ನೀಡಲಾಗುತ್ತಿದೆ. ಕಳೆದ ಐದು […]