ಕೊಲ್ಲೂರು: ವ್ಯಕ್ತಿ ನಾಪತ್ತೆ
ಉಡುಪಿ: ನ.9: ಉಡುಪಿ ಜಿಲ್ಲೆಯ ಮುದೂರು ಗ್ರಾಮದ ಜಯ ಕುಮಾರ್(58) ಎಂಬವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದು, ನ.7ರಂದು ಆಟೋ ರಿಕ್ಷಾದಲ್ಲಿ ಜಡ್ಕಲ್ಗೆ ಚಿಕಿತ್ಸೆಗೆಂದು ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ನ.9: ಉಡುಪಿ ಜಿಲ್ಲೆಯ ಮುದೂರು ಗ್ರಾಮದ ಜಯ ಕುಮಾರ್(58) ಎಂಬವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದು, ನ.7ರಂದು ಆಟೋ ರಿಕ್ಷಾದಲ್ಲಿ ಜಡ್ಕಲ್ಗೆ ಚಿಕಿತ್ಸೆಗೆಂದು ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.