ಕೊಲ್ಲೂರಿನಲ್ಲಿ 21 ಕೋಟಿ ರೂ. ವೆಚ್ಚದ ಶ್ರೀ ಮೂಕಾಂಬಿಕಾ ಅನ್ನಪ್ರಸಾದ ಭೋಜನ ಶಾಲೆಯ ಕಟ್ಟಡ ಲೋಕಾರ್ಪಣೆ

ಕುಂದಾಪುರ : ರಾಜ್ಯದ ಮುಜರಾಯಿ ಇಲಾಖೆಯ ಅಧೀನದಲ್ಲಿ ಇರುವ ದೇವಸ್ಥಾನಗಳ ಸಹಕಾರವನ್ನು ಪಡೆದುಕೊಂಡು ಪ್ರತಿ ವರ್ಷ 1,000 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಬೇಕು ಎನ್ನುವ ಸಂಕಲ್ಪ ಮಾಡಲಾಗಿದೆ. ರಾಜ್ಯದಲ್ಲಿ ಅಧಿಕ ಆದಾಯ ಇರುವ ಕೊಲ್ಲೂರಿನಂತಹ ದೇವಾಲಯದಲ್ಲಿ ಕನಿಷ್ಠ 100 ಜೋಡಿಗೆ ಕಂಕಣ ಭಾಗ್ಯ ತೊಡಗಿಸಬೇಕು ಎನ್ನುವ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದೆ ಎಂದು ರಾಜ್ಯ ಮುಜರಾಯಿ, ಬಂದರು ಹಾಗೂ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ  ಪೂಜಾರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊಲ್ಲೂರಿನಲ್ಲಿ ಬುಧವಾರ 21 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ […]