ಕೋಟ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶಿಕ್ಷಕ ಮೃತ್ಯು.

ಉಡುಪಿ: ಬೈಕ್ ಹಾಗೂ ಲಾರಿ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕೋಟ ಮಣೂರು ಪಡುಕರೆ ನಿವಾಸಿ ಶಿಕ್ಷಕ ಸಂತೋಷ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಿಗ್ಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಆ.8 ರಂದು ತೆಕ್ಕಟ್ಟೆಯಿಂದ ಕೋಟ ಕಡೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದ ವೇಳೆ ಕೋಟ ಮಣೂರಿನಲ್ಲಿಬೈಕ್ ಗೆ ಹಿಂದಿನಿಂದ ಬಂದ ಲಾರಿಯೊಂದು‌ ಡಿಕ್ಕಿ‌ ಹೊಡೆದ ಪರಿಣಾಮ‌ ಬೈಕ್ ಸವಾರ ಸಂತೋಷ್ ರಸ್ತೆಗೆ ಬಿದ್ದು ತಲೆ ಮತ್ತು ಮುಖ ಕೈಗಳಿಗೆ ಗಂಭೀರ ಸ್ವರೂಪದ‌ ಗಾಯಗಳಾಗಿ ಮಣಿಪಾಲ ಆಸ್ಪತ್ರೆಯಲ್ಲಿ […]

ಕೋಟ: ಗೂಡ್ಸ್ ರಿಕ್ಷಾಕ್ಕೆ ಸ್ಕೂಟರ್ ಢಿಕ್ಕಿ; ಸ್ಕೂಟರ್ ಸವಾರ ಮೃತ್ಯು.

ಕೋಟ: ಸ್ಕೂಟರೊಂದು ಗೂಡ್ಸ್ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಫೆ.18ರಂದು ಮಧ್ಯಾಹ್ನ ವೇಳೆ ಗುಂಡ್ಮಿ ಗ್ರಾಮದ ಚೇಂಪಿ ಎಂಬಲ್ಲಿ ವಿಶ್ವಕರ್ಮ ಸಾಂಸ್ಕೃತಿಕ ಸಭಾ ಭವನದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಸ್ಕೂಟರ್ ಸವಾರ ಅನಂತ ಎಂದು ಗುರುತಿಸಲಾಗಿದೆ. ಹಿಂಬದಿ ಸವಾರ ವಿಶ್ವನಾಥ ಎಂಬವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಲ್ಪೆಯಿಂದ ಗುಲ್ವಾಡಿಗೆ ಹೋಗುತ್ತಿದ್ದ ಗೂಡ್ಸ್ ರಿಕ್ಷಾಕ್ಕೆ ಎದುರಿನಿಂದ ಬರುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಅಪಘಾತ ತಪ್ಪಿಸುವ ಭರದಲ್ಲಿ ಡಿವೈಡರ್ ಮೇಲೆ […]