ಕೋಟದ ಪಂಚವರ್ಣ ಸಂಸ್ಥೆಯ ರಜತ ಗೌರವ ಪ್ರದಾನ ಸಮಾರಂಭ

ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಬೆಳ್ಳಿ ಹಬ್ಬದ ಅಂಗವಾಗಿ ರಜತ ಗೌರವಾರ್ಪಣೆ ಎಂಟನೇ ಸಾಧಕ ಶಕ್ತಿ ರಾಜ್ಯದ ಪ್ರಸಿದ್ಧ ಆಯುರ್ವೇದ ವೈದ್ಯ ವೆರಿಕೋಸ್೯ ತಜ್ಞ ಡಾ. ಎಂ.ವಿ ಉರಾಳರಿಗೆ ಪಂಚವರ್ಣ ರಜತ ಗೌರವ ಕಾರ್ಯಕ್ರಮ ನಡೆಯಿತು.ಉರಾಳರ ವ್ಯಕ್ತಿತವೇ ಸಾಧಕರಿಗೆ ದಾರಿ ದೀಪ ಎಂದು ಸಾಹಿತಿ , ಶಿಕ್ಷಕ ನರೇಂದ್ರ ಕುಮಾರ್ ಕೋಟ ಹೇಳಿದರು. ವೆರಿಕೋಸ್೯ ಎನ್ನುವ ರೋಗವನ್ನು ಗುಣಪಡಿಸುವ ಜೊತೆಗೆ ರಾಜ್ಯಾದ್ಯಂತ ತನ್ನ ಶಾಖೆಗಳನ್ನು ತೆರೆದು ಅದೆಷ್ಟೊ ಬಡ […]