ನಿಖಿಲ್ ಮದುವೆಯಲ್ಲಿ ಎಷ್ಟು ಜನ ಆಗಿದ್ದಾರೆಂದು ತಿಳಿದಿಲ್ಲ: ಕೋಟ

ಕುಂದಾಪುರ: ಈಗಿರುವ ವ್ಯವಸ್ಥೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಎಂಟು-ಹತ್ತು ಮಂದಿ ದೇವಸ್ಥಾನಕ್ಕೆ ಹೋಗಿ ಮದುವೆಯಾದರೆ ಯಾವುದೇ ಅಭ್ಯಂತರವಿಲ್ಲ. ಈಗಾಗಲೇ ನಿಶ್ಚಯವಾಗಿರುವ ಅನೇಕ ಮದುವೆಗಳು ಕಡಿಮೆ ಜನರ ಉಪಸ್ಥಿತಿಯಲ್ಲಿ ನಡೆದಿವೆ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ. ಈ ರೀತಿಯ ಮದುವೆಗಳಿಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ತೊಂದರೆ ಕೊಟ್ಟಿಲ್ಲ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಮದುವೆಯಾಗಿದ್ದಾರೆ. ಆದರೆ ಅವರ ಮದುವೆಯಲ್ಲಿ ಎಷ್ಟು ಜನ ಆಗಿದ್ದಾರೆಂದು ನನಗೆ ತಿಳಿದಿಲ್ಲ ಎಂದು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಶನಿವಾರ […]