ಮೀನುಗಾರರ ಸಾಲ ಮರುಪಾವತಿಗೆ ಬ್ಯಾಂಕುಗಳು ಒತ್ತಾಯಿಸುವಂತಿಲ್ಲ : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಮೀನುಗಾರರ ಸಾಲ ಮನ್ನಾ ಯೋಜನೆಯಡಿ ಯಲ್ಲಿ 2017-18 ಮತ್ತು 2018-19  ಸಾಲಿನಲ್ಲಿ  ಮೀನುಗಾರರಿಗೆ, ರಾಷ್ಟ್ರೀಕೃತ  ಬ್ಯಾಂಕುಗಳು , ಪ್ರಾದೇಶಿಕ ಬ್ಯಾಂಕುಗಳು ಶೇ 2, ಶೇ 3 ಹಾಗೂ ಶೂನ್ಯ ಬಡ್ಡಿದರದಲ್ಲಿ ವಿತರಿಸುವ  ಸಾಲುಗಳು  ಮನ್ನಾ ಆಗಲಿದ್ದು,   ಆರ್ಹ ಫಲಾನುಭವಿಗಳಿಗೆ ಸಾಲ ಮರು ಪಾವತಿಗಾಗಿ ಬ್ಯಾಂಕ್‍ಗಳಿಂದ ಯಾವುದೇ ಒತ್ತಡ ಹೇರುವಂತಿಲ್ಲಾ ಎಂದು ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಗುರುವಾರ ಜಿಲ್ಲಾ ಪಂಚಾಯತ್  ಸಭಾಂಗಣದಲ್ಲಿ ನಡೆದ […]