ಕೋಟೇಶ್ವರ: ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಅರ್ಧದಲ್ಲೇ ಬಿಟ್ಟು ಪರಾರಿ
ಕುಂದಾಪುರ: ಇಲ್ಲಿನ ಕೋಟೇಶ್ವರ ಸಮೀಪದ ಕಟ್ಕೆರೆ ಮಹಾದೇವಿ ಕಾಳಿಕಾಂಬಾ ದೇವಸ್ಥಾನದಲ್ಲಿ ಬುಧವಾರ ಮಧ್ಯರಾತ್ರಿ ಕಳ್ಳತನಕ್ಕೆ ಯತ್ನ ನಡೆದಿದ್ದು, ಸೇಫ್ ಕುಂದಾಪುರ ಸಿಬ್ಬಂದಿಯ ಸಮಯಪ್ರಜೆಯಿಂದಾಗಿ ಕಳ್ಳರು ಅಲ್ಪ ಪ್ರಮಾಣದ ಬೆಳ್ಳಿ ಆಭರಣಗಳನ್ನು ಧೋಚಿ ಅರ್ಧದಲ್ಲೇ ಬಿಟ್ಟು ಪರಾರಿಯಾದ ಘಟನೆ ನಡೆದಿದೆ. ದೇವಳದ ಬಾಗಿಲಿಗೆ ಅಳವಡಿಸಿರುವ ಅಲ್ಪಸ್ವಲ್ಪ ಬೆಳ್ಳಿ ಕವಚ, ದೇವರ ಕೈಯ್ಯಲ್ಲಿದ್ದ ಖಡ್ಗ, ಪರಶು, ಡಿವಿಆರ್ ಕದ್ದು ಕಳ್ಳರು ಕಾಲ್ಕಿತ್ತಿದ್ದಾರೆ. ಕಳ್ಳತನವಾದ ಆಭರಣಗಳ ಮೌಲ್ಯ ಸುಮಾರು ಇಪ್ಪತ್ತೈದು ಸಾವಿರ ರೂ ಎಂದು ಅಂದಾಜಿಸಲಾಗಿದೆ. ಒಂದುವರೆ ಲಕ್ಷಕ್ಕೂ ಅಧಿಕ ಮೌಲ್ಯದ […]