ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಕೋಟೇಶ್ವರದಿಂದ ಹೋಯ್ತು ಅದ್ಧೂರಿ ರಥ: ಕೋಟೇಶ್ವರ ಶಿಲ್ಪಿಗಳ ಕಾರ್ಯಕ್ಕೆ ಎಲ್ಲರೂ ಫಿದಾ!

-ಶ್ರೀಕಾಂತ್ ಹೆಮ್ಮಾಡಿ ಕುಂದಾಪುರ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಸುಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 400 ವರ್ಷಗಳ ಇತಿಹಾಸ ಹೊಂದಿದ ಹಳೆ ಬ್ರಹ್ಮರಥದ ಮಾದರಿಯನ್ನಾಗಿಟ್ಟುಕೊಂಡು ಇದೀಗ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಕೋಟೇಶ್ವರ ಸಮೀಪದ ಶ್ರೀ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಶಾಲೆಯ ರಾಷ್ಟ್ರಪ್ರಶಸ್ತಿ ವಿಜೇತ ಶಿಲ್ಪಗುರು ಲಕ್ಷ್ಮೀನಾರಾಯಣ ಆಚಾರ್ಯ ಇವರ ನೇತೃತ್ವದಲ್ಲಿ ನಿರ್ಮಾಣಗೊಂಡ ರಥವು ಸೋಮವಾರ ಕೋಟೇಶ್ವರದಿಂದ ಕುಕ್ಕೆಯತ್ತ ಹೊರಟಿದೆ. ಮೊದಲಿಗೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಗವದ್ವಜ ಹಾರಿಸಿ ಚಾಲನೆ ನೀಡಿದರು. ವಿಧಾನ […]