ಚುನಾವಣಾ ಆಯೋಗದ ಮಾರ್ಗಸೂಚಿ ಪಾಲಿಸಿ: ಕೃಷ್ಣ ಕುನಾಲ್
ಉಡುಪಿ, ಮೇ 19: ಮೇ 23 ರಂದು ಉಡುಪಿಯ ಸೈಂಟ್ ಸಿಸಿಲಿ ಶಾಲೆಯಲ್ಲಿ ನಡೆಯುವ , ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು , ಚುನಾವಣಾ ಆಯೋಗ ಸೂಚಿಸಿರುವ ಮಾರ್ಗಸೂಚಿಯನ್ವಯ ಕಾರ್ಯ ನಿರ್ವಹಿಸುವಂತೆ ವೀಕ್ಷಕರಾದ ಕೃಷ್ಣ ಕುನಾಲ್ ಸೂಚಿಸಿದ್ದಾರೆ. ಅವರು ಭಾನುವಾರ, ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಲಾಗಿರುವ ಎಣಿಕೆ ಸಹಾಯಕರು, ಎಣಿಕೆ ಮೇಲ್ವಿಚಾರಕರು ಮತ್ತು ಮೃಕ್ರೋ ಅಬ್ಸರ್ವರ್ ಗಳಿಗೆ ನಡೆದ 2 […]
ಮತದಾನ ದಿನ ಎಚ್ಚರಿಕೆ ವಹಿಸಿ: ಚುನಾವಣಾ ವೀಕ್ಷಕರು
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಏಪ್ರಿಲ್ 18 ರಂದು ನಡೆಯುವ ಮತದಾನದ ದಿನ , ಸೂಕ್ಷ್ಮ ಮತ್ತು ಸಮಸ್ಯಾತ್ಮಕ ಮತಗಟ್ಟೆಗಳಿರುವ ಕಡೆಗಳಲ್ಲಿ ಎಲ್ಲಾ ಸೆಕ್ಟರ್ ಅಧಿಕಾರಿಗಳು ಮತ್ತು ನೋಡೆಲ್ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುವಂತೆ ವೀಕ್ಷಕ ಕೃಷ್ಣ ಕುನಾಲ್ ತಿಳಿಸಿದ್ದಾರೆ. ಅವರು ಭಾನುವಾರ, ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸೆಕ್ಟರ್ ಅಧಿಕಾರಿಗಳು ಹಾಗೂ ವಿವಿಧ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಮತದಾನದ ದಿನ ಸೂಕ್ಷ್ಮ ಮತ್ತು ಸಮಸ್ಯಾತ್ಮಕ ಮತಗಟ್ಟೆಗಳಿರುವ […]