ಕೆ. ಆರ್.ಎಸ್ ನೀರಿನ ಮಟ್ಟ 80 ಅಡಿಗೆ ಕುಸಿತದ ಪರಿಣಾಮ ಶತಮಾನದ ಲಕ್ಷ್ಮೀ ನಾರಾಯಣಸ್ವಾಮಿ ದೇಗುಲ ಗೋಚರ

ಮಂಡ್ಯ:ಮಂಡ್ಯ ಜಿಲ್ಲೆಯ ಜೀವನಾಡಿ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ ಏಪ್ರಿಲ್ 20 ರಂದು 90 ಅಡಿಗೆ ಕುಸಿದಿತ್ತು. ಇದೀಗ ಮತ್ತಷ್ಟು ಕುಸಿತ ಕಂಡಿದೆ. ಜಿಲ್ಲೆಯ ಜೀವನಾಡಿ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ 80 ಅಡಿಗೆ ಕುಸಿದಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಮುಂಗಾರು ಪೂರ್ವ ಅಕಾಲಿಕ ಮಳೆ ಕೊರತೆಯಿಂದ ಈ ಬಾರಿ ಜಲಾಶಯದ ನೀರಿನ ಮಟ್ಟದಲ್ಲಿ 22 ಅಡಿಗಳಷ್ಟು ಕಡಿಮೆ ನೀರು ಸಂಗ್ರಹವಾಗಿರುವುದು ಕಂಡುಬಂದಿದೆ. ಹಿನ್ನೀರಿನಲ್ಲಿ ಮುಳುಗಡೆ ಆಗಿದ್ದ ಶ್ರೀ ಲಕ್ಷ್ಮಿ ನಾರಾಯಣಸ್ವಾಮಿ ದೇವಸ್ಥಾನ ಗೋಚರಿಸಿದೆ. ಜನರಲ್ಲಿ ಬರದ […]