ಉಡುಪಿ: ಪುಣ್ಯಕೋಟಿ ಗೋಸೇವಾ ಬಳಗದಿಂದ 46ನೇ ಗೋಪೂಜೆ
ಉಡುಪಿ, ಜೂ. 28: ಕುಕ್ಕಿಕಟ್ಟೆಯ ಪುಣ್ಯಕೋಟಿ ಗೋಸೇವಾ ಬಳಗದ 46ನೇ ತಿಂಗಳ ಗೋಪೂಜೆಯು ಶುಕ್ರವಾರ ಬೈಲೂರಿನ ಬಿ.ಎಂ.ಎಂ.ಶಾಲೆಯ ಸಮೀಪದ ನಿವಾಸಿ ಗೋಪಾಲಕೃಷ್ಣ ರಾವ್ ಅವರ ಮನೆಯಲ್ಲಿ ನಡೆಯಿತು. ಬಳಗದ ಸದಸ್ಯರು ಮತ್ತು ಮನೆಯವರು ಸೇರಿ ಗೋವುಗಳಿಗೆ ನವಧಾನ್ಯವನ್ನು ತಿನ್ನಿಸಿ, ಆರತಿ ಬೆಳಗಿಸಿ ಗೋಪೂಜೆಯನ್ನು ನೆರವೇರಿಸಿದರು. ಬಳಗದ ವತಿಯಿಂದ ಗೋಪಾಲಕರಿಗೆ ಪಶುಆಹಾರ ಹಾಗೂ ಗೋಕಾಣಿಕೆಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗೋಪಾಲಕರಾದ ಸಂಧ್ಯಾ ಗೋಪಾಲಕೃಷ್ಣ ರಾವ್, ಬೇಬಿ ರಾವ್, ರಂಜಿತ್ ರಾವ್, ರಜತ್ ರಾವ್ ಉಪಸ್ಥಿತರಿದ್ದರು, ಗೋಸೇವಾ ಬಳಗದ […]
ಪುಣ್ಯಕೋಟಿ ಬಳಗದಿಂದ 44ನೇ ಗೋಪೂಜೆ
ಉಡುಪಿ: ಇಲ್ಲಿನ ಕುಕ್ಕಿಕಟ್ಟೆಯ ಪುಣ್ಯಕೋಟಿ ಗೋ ಸೇವಾ ಬಳಗದ 44ನೇ ತಿಂಗಳ ಗೋಪೂಜೆಯು ಪಣಿಯಾಡಿಯ ದೇವಸ್ಥಾನದ ಬಳಿಯಿರುವ ಸಿಂಧು ಪೂಜಾರಿ ಅವರ ಮನೆಯಲ್ಲಿ ಶನಿವಾರ ನಡೆಯಿತು. ಸಿಂಧು ಪೂಜಾರಿ ಅವರ ಮನೆಯ ಸದಸ್ಯರು ಮತ್ತು ಪುಣ್ಯಕೋಟಿ ಬಳಗದ ಸದಸ್ಯರು ಸೇರಿ ಗೋವಿಗೆ ನವಧಾನ್ಯಗಳನ್ನು ತಿನ್ನಿಸಿ, ಆರತಿ ಬೆಳಗಿ ಗೋಪೂಜೆಯನ್ನು ನೆರವೇರಿಸಿದರು. ನಂತರ ಗೋವುಗಳಿಗೆ ಪಶು ಆಹಾರ ಮತ್ತು ಗೋಪಾಲಕರಿಗೆ ಗೋಕಾಣಿಕೆಯನ್ನು ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪಣಿಯಾಡಿ ನಿವಾಸಿ ಭಾರತಿ ಕೆ.ಎಂ. ಪಣಿಯಾಡಿ ವಾರ್ಡ್ನ ನಗರಸಭಾ ಸದಸ್ಯ […]