ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ನಾಗರಾಜ್ ರಾಯಪ್ಪನಮಠ, ಕಾರ್ಯದರ್ಶಿಯಾಗಿ ಗಣೇಶ್ ಬೀಜಾಡಿ ಆಯ್ಕೆ

ಕುಂದಾಪುರ: ಕರ್ನಾಟಕ ಕಾರ್ಯನಿರತ ಸಂಘ ಉಡುಪಿ ಜಿಲ್ಲಾ ಸಂಘದ ಅಧೀನ ಸಂಸ್ಥೆಯಾದ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ರಿ) ಇದರ ನೂತನ ತಾಲೂಕು ಅಧ್ಯಕ್ಷರಾಗಿ ನಾಗರಾಜ್ ರಾಯಪ್ಪನಮಠ ಹಾಗೂ ಕಾರ್ಯದರ್ಶಿಯಾಗಿ ಗಣೇಶ್ ಬೀಜಾಡಿ ಆಯ್ಕೆಯಾಗಿದ್ದಾರೆ. ಮಾ.14ರಂದು ನಗರದ ಅಂಬೇಡ್ಕರ್ ಭವನದಲ್ಲಿ ಜರುಗಿದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ನಾಗರಾಜ ರಾಯಪ್ಪನಮಠ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಗಣೇಶ್ ಬೀಜಾಡಿ ಅವಿರೋಧವಾಗಿ ಆಯ್ಕೆಯಾದರು. ಉಳಿದಂತೆ ಉಪಾಧ್ಯಕ್ಷರಾಗಿ ಚಂದ್ರಮ ತಲ್ಲೂರು, ರಾಘವೇಂದ್ರ ಪೈ, ಜೊತೆ […]