ಕುಂದಾಪುರ: ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್’ನಲ್ಲಿ ವಿಶ್ವ ದಾದಿಯರ ದಿನಾಚರಣೆ.

ಕುಂದಾಪುರ: ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ನಲ್ಲಿ ಫ್ಲೋರೆನ್ಸ್ ನೈಟಿಂಗೇಲ್ ರವರ ಜನ್ಮದಿನದ ಅಂಗವಾಗಿ ವಿಶ್ವ ದಾದಿಯರ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ದಾದಿಯರ ದಿನದ ಪ್ರಯುಕ್ತ ಬಿ ಎಸ್ ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಬೇಸಿಕ್ ಲೈಫ್ ಸಪ್ಪೋರ್ಟ್ ಮತ್ತು ಪ್ರಥಮ ಚಿಕಿತ್ಸಾ ತರಬೇತಿಯನ್ನು ಆಯೋಜಿಸಲಾಗಿತ್ತು . ಮುಖ್ಯ ಅತಿಥಿ ಮೆಡಿಷುರ್ ಹೆಲ್ತ್ ಕೇರ್ ಅಕಾಡೆಮಿಯ ಡೈರೆಕ್ಟರ್ ಹಾಗೂ ಪ್ರಮಾಣಿತ ತರಬೇತುದಾರರಾದ ಡಾ. ಆಸಿಫ್ ಅಶ್ರಫ್ ಕಾರ್ಯಕ್ರಮವನ್ನು ಉದ್ಘಾಟಿಸಿ ದಾದಿಯರ ದಿನಾಚರಣೆಯಂದು ದಾದಿಯರಿಗೆ ಪ್ರಾಮಾಣಿಕತೆ ಮತ್ತು […]