ಮಗಳು ಮತ್ತು ಆಕೆಯ ಗಂಡ ಇಬ್ಬರು ಕಳ್ಳರು

ಉಡುಪಿ: ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಇತ್ತೀಚೆಗೆ ಪ್ರೀತಿಸಿದ ಹುಡುಗನ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರು ಹಿರಿಯರ ಸಮ್ಮುಖದಲ್ಲಿಯೇ ಚೈತ್ರಾ ಕುಂದಾಪುರ-ಶ್ರೀಕಾಂತ್ ಕಶ್ಯಪ್ ಅವರ ಮದುವೆ ನಡೆದಿದೆ. ಆಪ್ತರನ್ನೆಲ್ಲಾ ಚೈತ್ರಾ ಕುಂದಾಪುರ ಮದುವೆಗೆ ಆಹ್ವಾನಿಸಿದ್ದರು. ವಿಪರ್ಯಾಸ ಎಂದರೆ ಸ್ವಂತ ತಂದೆಯನ್ನೇ ಚೈತ್ರಾ ಕುಂದಾಪುರ ಮದುವೆಗೆ ಕರೆದಿಲ್ಲವೆಂದು ಅವರ ತಂದೆ ಬಾಲಕೃಷ್ಣ ನಾಯ್ಕ್ ಸಾಲು ಸಾಲು ಆರೋಪವನ್ನು ಮಾಡಿದ್ದಾರೆ. ಚೈತ್ರಾ ಅವರ ನೂತನ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ಅವರ ತಂದೆ ಗಂಭೀರವಾದ ಆರೋಪಗಳನ್ನು ಮಾಡಿರುವುದು […]