ಕುಂದಾಪುರ: ಕೊರೋನಾ ವೈರಸ್ ಹರಡದಂತೆ ಜನಜಾಗೃತಿಯ ಮೈಕ್ ಪ್ರಚಾರಕ್ಕೆ ಚಾಲನೆ

ಕುಂದಾಪುರ: ಕೊರೋನಾ ಮುಕ್ತ ಭಾರತ ಆಗಬೇಕಿದ್ದರೆ ಸರ್ಕಾರ ಹೊರಡಿಸುವ ಎಲ್ಲಾ ಆದೇಶಗಳನ್ನು ಪ್ರಜೆಗಳು ಕಟ್ಟುನಿಟ್ಟಾಗಿ ಪಾಲಿಸಲೇಬೇಕು. ಪ್ರಧಾನಮಂತ್ರಿ, ಮುಖ್ಯಮಂತ್ರಿಯವರು ಕೊರೋನಾ ಜನಜಾಗೃತಿಗಾಗಿ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ಆದೇಶ ನೀಡಿದ್ದಾರೆ. ಕೊರೋನಾ ತಡೆಗಟ್ಟಲು ತಾಲೂಕು ಆಡಳಿತ ಹೆಚ್ಚೆಚ್ಚು ಕಾರ್ಯಕ್ರಮಗಳನ್ನು ಸಂಘಟಿಸುತ್ತಿದೆ ಎಂದು ಸಹಾಯಕ ಆಯುಕ್ತ ರಾಜು ಕೆ ಹೇಳಿದರು. ಅವರು ಶನಿವಾರ ಇಲ್ಲಿನ ಮಿನಿವಿಧಾನಸೌಧದಲ್ಲಿ ನಡೆದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಧ್ವನಿ ಮತ್ತು ಬೆಳಕು ಸಂಯೋಜಕರ ಸಂಘಟನೆ ಕುಂದಾಪುರ ವಲಯದ ಸಹಭಾಗಿತ್ವದಲ್ಲಿ ಕೊರೋನಾ […]