ಕುಂದಾಪುರ: ಫ್ಲೈಓವರ್‌ನ ವಿಳಂಬ ಕಾಮಗಾರಿ: ಅವ್ಯವಸ್ಥೆಯನ್ನು ಸರಿಪಡಿಸಲು ನಾನೂ ಹೋರಾಡ್ತೇನೆ:ಜಯಪ್ರಕಾಶ್ ಹೆಗ್ಡೆ

ಕುಂದಾಪುರ: ಬಾಕಿ ಉಳಿದಿರುವ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಲು ಹೆದ್ದಾರಿ ಪ್ರಾಧಿಕಾರದ ಮಧ್ಯಸ್ಥಿಕೆಯಲ್ಲಿ ಗುತ್ತಿಗೆದಾರ ಕಂಪೆನಿಗೆ ಸ್ಥಳೀಯ ಗುತ್ತಿಗೆದಾರರ ಸಹಕಾರ ಅಪೇಕ್ಷಿಸಿದಲ್ಲಿ ಸ್ಥಳೀಯರೊಂದಿಗೆ ಮಾತುಕತೆ ನಡೆಸುತ್ತೇನೆ. ಲೋಕಸಭಾ ಸದಸ್ಯರು, ಶಾಸಕರು, ಹೋರಾಟ ಸಮಿತಿಯವರು ಜತೆಯಾಗಿ ದೆಹಲಿಗೆ ತೆರಳಿ ಅಲ್ಲಿ ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸಿದರೆ ಮಾತ್ರ ಸಮಸ್ಯೆ ಪರಿಹಾರ ಆಗುತ್ತೆ. ಶಾಸಕರು, ಸಂಸದರು ಹೋಗುವಾಗ ನನ್ನನ್ನು ಕರೆದರೆ ನಾನೂ ಹೋಗುತ್ತೇನೆ. ಅವ್ಯವಸ್ಥೆಯನ್ನು ಸರಿಪಡಿಸುವ ಪ್ರಯತ್ನದಲ್ಲಿ ನಾನು ಸಂಪೂರ್ಣವಾಗಿ ಸಹಕಾರ ನೀಡುತ್ತೇನೆ ಎಂದು ಜಯಪ್ರಕಾಶ್ ಹೆಗ್ಡೆ ಭರವಸೆ ವ್ಯಕ್ತಪಡಿಸಿದರು. ಇಲ್ಲಿನ […]