ಕುಂದಾಪುರ :ಜೂ. 25 ರಂದು ಉದ್ಯೋಗ ಮೇಳ
ಉಡುಪಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉಡುಪಿ ಜಿಲ್ಲೆ ಮಣಿಪಾಲ, ಯುವ ಉದ್ಯೋಗಾಕಾಂಕ್ಷಿಗಳ ಸೇವಾ ಕೇಂದ್ರ(ಯಸ್ ಕೇಂದ್ರ) ಹಾಗೂ ಶ್ರೀ ಕಾಳಾವರ ವರದರಾಜ ಎಮ್ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಇವರ ವತಿಯಿಂದ ಜೂನ್ 24 ರಂದು ಕುಂದಾಪುರ ತಾಲೂಕಿನ ಕೋಟೇಶ್ವರ ಶ್ರೀ ಕಾಳಾವರ ವರದರಾಜ ಎಮ್ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ಉದ್ಯಮಶೀಲತಾ ಕೌಶಲ್ಯ ತರಬೇತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮ” ಇದರಲ್ಲಿ ಸಂದರ್ಶನ ಮತ್ತು ಸಂವಹನ ಕಲೆ ವ್ಯಕ್ತಿತ್ವ ಬೆಳವಣಿಗೆ ಬಗ್ಗೆ […]