ಕುಂದಾಪುರ: ಸಾಮಾಜಿಕ ಅಂತರಕ್ಕೆ ಡೋಂಟ್‌ಕೇರ್: ಕೊನೆಗೂ ತಾತ್ಕಾಲಿಕ ಮಾರುಕಟ್ಟೆ ಸುವ್ಯವಸ್ಥೆಗೆ

ಕುಂದಾಪುರ: ಇಲ್ಲಿನ ಸಂಗಮ್ ಜಂಕ್ಷನ್‌ನ ರಾಷ್ಟೀಯ ಹೆದ್ದಾರಿ ಸಮೀಪದಲ್ಲೇ ಕಳೆದ ಕೆಲ ದಿನಗಳಿಂದ ಕಾರ್ಯಾಚರಿಸುತ್ತಿರುವ ತಾತ್ಕಾಲಿಕ ಮೀನು ಮಾರುಕಟ್ಟೆ ಸುವ್ಯವಸ್ಥೆಗೆ ತರುವಲ್ಲಿ ಕೊನೆಗೂ ತಾಲೂಕು ಆಡಳಿತ ಯಶಸ್ವಿಯಾಗಿದೆ. ಲಾಕಡೌನ್ ಆದೇಶ ಜಾರಿಯಾದ ಬೆನ್ನಲ್ಲೇ ಕುಂದಾಪುರದ ಮೀನು ಮಾರ್ಕೆಟ್‌ನಲ್ಲಿ ಮೀನು ಮಾರಾಟಕ್ಕೆ ನಿರ್ಬಂದ ಹೇರಲಾಗಿತ್ತು. ಆದರೆ ಸಮಾಜಿಕ ಅಂತರ ಕಾಯ್ದುಕೊಂಡು ಬೇರೆಡೆ ಮೀನು ವ್ಯಾಪಾರ ನಡೆಸಲು ಅನುಮತಿ ನೀಡಿದ್ದರಿಂದ ಮೀನು ವ್ಯಾಪಾರಸ್ಥರು ಸಂಗಮ್ ಸಮೀಪದಲ್ಲಿ ಮೀನು ವ್ಯಾಪಾರಕ್ಕೆ ಮುಂದಾಗಿದ್ದರು. ಮೀನು ಮಾರಾಟ ಸಂದರ್ಭ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ನಿರ್ದೇಶನಗಳಿಲ್ಲದೆ ಹೆದ್ದಾರಿ […]