ಕುಂದಾಪುರ: ಮೆಡಿಕಲ್ ಶಾಪ್ ಸಿಬ್ಬಂದಿಗೆ ಹಲ್ಲೆ; ಮಹಿಳೆಯ ಬಂಧನ

ಉಡುಪಿ: ಕುಂದಾಪುರ ತಾಲೂಕಿನ ಮಾವಿನಕಟ್ಟೆಯ ಮೆಡಿಕಲ್ ಶಾಪ್ನ ದಲಿತ ಯುವತಿಗೆ ಚಿಲ್ಲರೆ ವಿಚಾರವಾಗಿ ಮುಸ್ಲಿಂ ಮಹಿಳೆಯೋರ್ವಳು ಹಲ್ಲೆಗೈದ ಘಟನೆ ನಡೆದಿದೆ. ಲಕ್ಷ್ಮೀ ಹಲ್ಲೆಗೊಳಗಾದ ಯುವತಿ. ಯಾಸ್ಮಿನ್ ಹಲ್ಲೆಗೈದ ಆರೋಪಿ. ಮಾವಿನಕಟ್ಟೆಯ ಮೆಡಿಕಲ್ಗೆ ಬಂದಿದ್ದ ಯಾಸ್ಮಿನ್, ಔಷಧ ಖರೀದಿಸಿ 500 ರೂಪಾಯಿ ನೋಟು ಕೊಟ್ಟಿದ್ದರು. ಆಗ ಯುವತಿ ಚಿಲ್ಲರೆ ಇಲ್ಲ ಪೋನ್ ಪೇ ಮಾಡಿ ಎಂದು ಹೇಳಿದ್ದಳು. ಇದಕ್ಕೆ ಕೋಪಗೊಂಡ ಯಾಸ್ಮಿನ್ ಚಿಲ್ಲರೆ ಕೊಡು ಎಂದು ಜಗಳವಾಡಿ ಯುವತಿಗೆ ಹಲ್ಲೆ ನಡೆಸಿ, ಅವಾಚ್ಯವಾಗಿ ಜಾತಿ ನಿಂದನೆ ಮಾಡಿದ್ದಾಳೆ. ಘಟನೆಯ […]