ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ವಾರ್ಷಿಕೋತ್ಸವ ಆಚರಣೆ

ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ವಾರ್ಷಿಕೋತ್ಸವ 2025 ಆಚರಿಸಲಾಯಿತು. ವಿ.ಟಿ.ಯು ಎಕ್ಸ್ ಟೆಂಷನ್ ಸೆಂಟರ್ ಮಂಗಳೂರು ಇಲ್ಲಿನ ವಿಶೇಷ ಅಧಿಕಾರಿಗಳಾದ ಡಾ. ಎನ್. ದಾಮೋದರ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ಉದ್ಯೋಗವಕಾಶಗಳನ್ನು ಪಡೆಯುವ ವಿವಿಧ ಹಾದಿಗಳ ಬಗ್ಗೆ ತಿಳಿಸಿದರು. ಎಂ. ಐ.ಟಿ ಪ್ರಾಂಶುಪಾಲರಾದ ಡಾ. ಅಬ್ದುಲ್ ಕರೀಂರವರು ವರದಿ ವಾಚನಗೈದರು. ಕಾಲೇಜಿನ ಉಪಾಪ್ರಾಂಶುಪಾಲಾರದಡಾ. ಮೆಲ್ವ್ವಿ ನ್.ಡಿ ಸೋಜ ರವರು ಕಲಿಕೆಯಲ್ಲಿ ಉತ್ತಮ ಸಾಧನೆಗೈದವರ ಪಟ್ಟಿಯನ್ನು ಓದಿದರು. ಐ. ಎಂ. ಜೆ ಇನ್ಸ್ಟಿಟ್ಯೂಷನ್ ಬ್ರಾಂಡ್ ಬಿಲ್ಡಿಂಗ್ ಡೈರೆಕ್ಟರ್ […]

ಕುಂದಾಪುರ: ವಿದ್ಯಾ ಅಕಾಡೆಮಿ ಮೂಡ್ಲಕಟ್ಟೆಯ ವಾರ್ಷಿಕೋತ್ಸವ ಸಮಾರಂಭ

ಕುಂದಾಪುರ: ವಿದ್ಯಾ ಅಕಾಡೆಮಿ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರಶಸ್ತಿಗಳ ವಿತರಣೆ ಮತ್ತು ವಿಶಿಷ್ಟವಾದ ಸ್ನಾತಕೋತ್ಸವ ಸಮಾರಂಭದ ಸಮನ್ವಯವಿತ್ತು. ಪ್ರೀ ಸ್ಕೂಲ್ ಮುಗಿಸಿದ ಚಿಣ್ಣರು ಸ್ನಾತಕೋತ್ಸವ ಪ್ರಮಾಣಪತ್ರಗಳನ್ನು ಹೆಮ್ಮೆಯಿಂದ ಸ್ವೀಕರಿಸಿದರು. ಈ ಸಂಯುಕ್ತ ಆಚರಣೆ ಕಾರ್ಯಕ್ರಮಕ್ಕೆ ಭಾವನಾತ್ಮಕ ಮತ್ತು ಸಂತೋಷದ ಆಯಾಮವನ್ನು ಸೇರಿಸಿ, ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಗೆ ಆ ದಿನವನ್ನು ಮರೆತುಹೋಗದಂತೆ ಮಾಡಿದವು. ಮುಖ್ಯ ಅತಿಥಿ ರೋಟೇರಿಯನ್ ರಾಘವೇಂದ್ರ ಚಾರಣ ನಾವಡ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿ, ಮಕ್ಕಳೊಂದಿಗೆ […]

ಕುಂದಾಪುರ: ಮೂಡ್ಲಕಟ್ಟೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

ಕುಂದಾಪುರ: ಅ.02: ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ಕಾಲೇಜಿನ ಆವರಣದಲ್ಲಿ ಎಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಜೆನಿಫರ್ ಫ್ರೀಡಾ ಮ್ಯಾನೇಜರ್ ಹಾಗೂ ಉಪ ಪ್ರಾಂಶುಪಾಲರಾದ ಶ್ರೀಮತಿ ರೂಪ ಶ್ರೀ ಕೆಎಸ್ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಡಾಕ್ಟರ್ ಎಸ್ ಜಿ ಪ್ರಸನ್ನ ಐತಾಲ್, ಪ್ರಾಂಶುಪಾಲರು ನಾಪುರ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಕೋಟೇಶ್ವರ ಹಾಗೂ ಡಾಕ್ಟರ್ ಆಸಿಫ್ ಬ್ಯಾರಿ, ಸಾರಾ ಡೆಂಟಲ್ […]