ಕುಂದಾಪುರ: ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ ಸುಲಿಗೆ: ಮುಸ್ಲಿಂ ಮಹಿಳೆ ಸಹಿತ ಆರು ಮಂದಿಯ ಬಂಧನ

ಉಡುಪಿ: ವ್ಯಕ್ತಿಯೊಬ್ಬನನ್ನು ಹನಿ ಟ್ರ್ಯಾಪ್ ಖೆಡ್ಡಾಕ್ಕೆ ಬೀಳಿಸಿ ಆತನಿಗೆ ಹಲ್ಲೆಗೈದು ಸಾವಿರಾರು ರೂ. ಸುಲಿಗೆ ಮಾಡಿದ ಘಟನೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಕುರಿತು ಸಂದೀಪ್ ಕುಮಾರ್ ಎಂಬವರು ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ‌‌. ಬಂಧಿತರನ್ನು ಬೈಂದೂರು ನಾವುಂದ ಗ್ರಾಮದ ಸವದ್‌ ( 28), ಕುಂದಾಪುರ ಗುಲ್ವಾಡಿ ಗ್ರಾಮದ ಸೈಪುಲ್ಲಾ ( 38), ಕುಂದಾಪುರ ಹಂಗಳೂರು ಗ್ರಾಮದ ಮೊಹಮ್ಮದ್‌ ನಾಸೀರ್‌ ಶರೀಫ್‌ ( 36), ಕುಂದಾಪುರ ಕುಂಭಾಶಿ ಗ್ರಾಮದ ಅಬ್ದುಲ್‌ ಸತ್ತಾರ್‌ ( […]