ಡಿ.25 ರಿಂದ ಕುಂದಾಪುರದಲ್ಲಿ ಕುವೆಂಪು ನಾಟಕೋತ್ಸವದ ಸಂಭ್ರಮ
![](https://udupixpress.com/wp-content/uploads/2018/12/5-KND-24.jpg)
ಕುಂದಾಪುರ: ಜ್ಞಾನಪೀಠ ಪ್ರಶಸ್ತಿ ವಿಜೇತ ಜನ್ಮ ದಿನೋತ್ಸವದ ಸವಿನೆನಪಿನಲ್ಲಿ ೧೮ನೇ ಕುವೆಂಪು ನಾಟಕೋತ್ಸವ ಪ್ರಪ್ರಥಮ ಬಾರಿಗೆ ಕುಂದಾಪುರದಲ್ಲಿ ಭಂಡಾರ್ಕರ್ಸ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಡಿ.೨೫ ರಿಂದ ರಂಗಕಹಳೆ ಬೆಂಗಳೂರು ಐದು ದಿನಗಳ ಕಾಲ ಡಾ. ಎಚ್ ಶಾಂತಾರಾಮ್ ಬಯಲು ರಂಗಮಂಟಪದಲ್ಲಿ ಆಯೋಜಿಸಿದೆ. ಈ ಕುರಿತು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಾಟಕೋತ್ಸವ ಸಂಚಾಲಕ ಓಹಿಲೇಶ್ ಲಕ್ಷ್ಮಣ, ಮಾತನಾಡಿ, ಕರಾವಳಿ ಕರ್ನಾಟಕದ ಇತಿಹಾಸದಲ್ಲಿ ಕುವೆಂಪು ನಾಟಕೋತ್ಸವ ನಡೆಯುತ್ತಿರುವುದು ಇದು ಮೊದಲ ಬಾರಿ. ಡಿ. […]