ಕುಂದಾಪುರ: ಗ್ರಾಮಮಟ್ಟದಲ್ಲಿ ಸಂತೆ ನಡೆದ್ರೂ ಬಗೆಹರಿಯಲಿಲ್ಲ ಜನರ ಚಿಂತೆ :ಅಗತ್ಯ ವಸ್ತುಗಳು ಸಿಗದೇ ಸಾರ್ವಜನಿಕರ ಪರದಾಟ !

ಕುಂದಾಪುರ: ಗ್ರಾಮೀಣ ಅಂಗಡಿ ವ್ಯಾಪಾರಸ್ಥರಿಗಾಗಿ ಕುಂದಾಪುರ ಎಪಿಎಂಸಿ ಆವರಣದಲ್ಲಿ ನಡೆಯುತ್ತಿದ್ದ ಶನಿವಾರ ಸಂತೆಯನ್ನು ಕೋಟೇಶ್ವರದ ಕಾಳಾವರವರ ವದರಾಜ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಲಾಗಿದೆ. ಕೋವಿಡ್-೧೯ ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಂದಾಪುರದ ಶನಿವಾರ ಸಂತೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದರೆ ಗ್ರಾಮ ಮಟ್ಟದಲ್ಲಿ ಸಾರ್ವಜನಿಕರಿಗೆ ತರಕಾರಿ, ಹಣ್ಣು, ಅಗತ್ಯ ವಸ್ತುಗಳ ಪೂರೈಕೆಗೆ ವ್ಯತ್ಯಯ ಉಂಟಾಗದಂತೆ ಕೇವಲ ಸಗಟು, ಚಿಲ್ಲರೆ ವ್ಯಾಪರಸ್ಥರಿಗೆ ಮಾತ್ರ ಖರೀದಿಗೆ ಅವಕಾಶ ಮಾಡಿಕೊಡಲಾಗಿತ್ತು. ವಿಸ್ತಾರ ಮೈದಾನದಲ್ಲಿ ಸಂತೆ ನಡೆಸಲು ತಾಲೂಕು ಆಡಳಿತ, ಎಪಿಎಂಸಿ, ಪೊಲೀಸ್ ಇಲಾಖೆ ಶುಕ್ರವಾರವೇ […]