ಆಲೂರು: ಆಮೆ ಮತ್ತು ಕೂಮಾ ಹತ್ಯೆ ಆರೋಪಿಗಳ ಬಂಧನ

ಕುಂದಾಪುರ: ಆಲೂರು ಗ್ರಾಮದ ಕಳಿ ಎಂಬಲ್ಲಿನ ನದಿಯಲ್ಲಿ ಆಮೆ ಹಾಗೂ ಕೂಮಾಗಳನ್ನು ಹಿಡಿದು ಕೊಲ್ಲಲು ಪ್ರಯತ್ನ ನಡೆಸುತ್ತಿರುವಾಗ ದಾಳಿ ನಡೆಸಿದ್ದ ಕೊಲ್ಲೂರು ವನ್ಯಜೀವಿ ಇಲಾಖೆಯ ಸಿಬ್ಬಂದಿಗಳು ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಕೊಲ್ಲೂರಿನ ನಿವಾಸಿಗಳಾದ ಶೀನ ಕೊರಗ, ಚಂದ್ರ ಹಾಗೂ ಗಣೇಶ ಎನ್ನುವ ಆರೋಪಿಗಳನ್ನು ಬಂಧಿಸಿ ಅವರಿಂದ ೯ ಜೀವಂತ ಆಮೆ ಹಾಗೂ ೨೬ ಜೀವಂತ ಕೂಮಾ, ಸೋಮವಾರ ಹಿಡಿದು ಕೊಲ್ಲಲಾದ ೧೫ ಆಮೆಗಳ ಚಿಪ್ಪು ಹಾಗೂ ಕೃತ್ಯಕ್ಕೆ ಬಳಸಲಾದ ದ್ವಿಚಕ್ರ ವಾಹನವನ್ನು […]